23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

ಶಿಶಿಲ: ಕಳೆದು ಹೋದಂತಹ ಸುಮಾರು ರೂ. 9500 ನಗದು ಇದ್ದ ಪರ್ಸ್ ನ್ನು ಶಿಶಿಲದ ಕೊರಗಪ್ಪ ಗೌಡ ರವರು ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಬಸ್ ಸ್ಟ್ಯಾಂಡ್ ಬಳಿ ಕುಳಿತಿದ್ದ ಶಿಶಿಲದ ನಿವಾಸಿ ಕಮಲ ಅವರು ಪರ್ಸ್ ಮರೆತು ಹೋಗಿದ್ದರು. ಇದನ್ನು ಗಮನಿಸಿದ ವ್ಯಕ್ತಿಯೊಬ್ಬರು ಪಕ್ಕದಲ್ಲೇ ಇರುವ ಕೊರಗಪ್ಪ ಗೌಡರ ಅಂಗಡಿಗೆ ತಲುಪಿಸಿದ್ದು, 3ದಿನದಿಂದ ಪರ್ಸ್ ನಲ್ಲಿ ಇದ್ದ ನಂಬರ್ ಒಂದಕ್ಕೆ ಕರೆ ಮಾಡಿ ವಿಷಯ ತಿಳಿಸಲು ಯತ್ನಿಸಿದ್ದರು. ಕರೆ ಸ್ವೀಕರಿಸದ ಹಿನ್ನೆಲೆ ಆ ನಂಬರ್ ಗೆ ಶಿಶಿಲ ಪಂಚಾಯತ್ ಮಾಜಿ ಅಧ್ಯಕ್ಷ ಸಂದೀಪ್ ರವರು ನಿರಂತರ ಕರೆ ಮಾಡಿದಾಗ ಕರೆ ಸ್ವೀಕರಿಸಿ ಮಾತನಾಡಿದ್ದು ಬಳಿಕ ಪರ್ಸ್ ಕಳೆದುಕೊಂಡಿದ್ದ ಕಮಲ ಅಂಗಡಿಗೆ ಆಗಮಿಸಿ ರೂ.9500 ನಗದು ಇದ್ದ ಪರ್ಸ್ ಪಡೆದುಕೊಂಡಿದ್ದಾರೆ.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!