September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

ಶಿಶಿಲ: ಕಳೆದು ಹೋದಂತಹ ಸುಮಾರು ರೂ. 9500 ನಗದು ಇದ್ದ ಪರ್ಸ್ ನ್ನು ಶಿಶಿಲದ ಕೊರಗಪ್ಪ ಗೌಡ ರವರು ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಬಸ್ ಸ್ಟ್ಯಾಂಡ್ ಬಳಿ ಕುಳಿತಿದ್ದ ಶಿಶಿಲದ ನಿವಾಸಿ ಕಮಲ ಅವರು ಪರ್ಸ್ ಮರೆತು ಹೋಗಿದ್ದರು. ಇದನ್ನು ಗಮನಿಸಿದ ವ್ಯಕ್ತಿಯೊಬ್ಬರು ಪಕ್ಕದಲ್ಲೇ ಇರುವ ಕೊರಗಪ್ಪ ಗೌಡರ ಅಂಗಡಿಗೆ ತಲುಪಿಸಿದ್ದು, 3ದಿನದಿಂದ ಪರ್ಸ್ ನಲ್ಲಿ ಇದ್ದ ನಂಬರ್ ಒಂದಕ್ಕೆ ಕರೆ ಮಾಡಿ ವಿಷಯ ತಿಳಿಸಲು ಯತ್ನಿಸಿದ್ದರು. ಕರೆ ಸ್ವೀಕರಿಸದ ಹಿನ್ನೆಲೆ ಆ ನಂಬರ್ ಗೆ ಶಿಶಿಲ ಪಂಚಾಯತ್ ಮಾಜಿ ಅಧ್ಯಕ್ಷ ಸಂದೀಪ್ ರವರು ನಿರಂತರ ಕರೆ ಮಾಡಿದಾಗ ಕರೆ ಸ್ವೀಕರಿಸಿ ಮಾತನಾಡಿದ್ದು ಬಳಿಕ ಪರ್ಸ್ ಕಳೆದುಕೊಂಡಿದ್ದ ಕಮಲ ಅಂಗಡಿಗೆ ಆಗಮಿಸಿ ರೂ.9500 ನಗದು ಇದ್ದ ಪರ್ಸ್ ಪಡೆದುಕೊಂಡಿದ್ದಾರೆ.

Related posts

ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ಸಂಘವು ರೂ. 32.31 ಕೋಟಿ ವ್ಯವಹಾರ, ರೂ. 49.24 ಲಕ್ಷ ನಿವ್ವಳ ಲಾಭ

Suddi Udaya

ಬದನಾಜೆ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಶೇ. 98.75 ಫಲಿತಾಂಶ

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya
error: Content is protected !!