23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ದ. ಕ ಜಿಲ್ಲಾ ವಕ್ಫ್ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ ಡಿ.31ರಂದು ನಿವೃತ್ತಿ ಹೊಂದಿದ ಹಾಜಿ ಅಬೂಬಕರ್ ಅವರಿಗೆ ಕಾಜೂರು ಮತ್ತು ಕಿಲ್ಲೂರು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವ ಸಲ್ಲಿಸಲಾಯಿತು.

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಆಡಳಿತ ಮಂಡಳಿ ಅಧ್ಯಕ್ಷ ಕೆ ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದಿಕ್ ಜೆ.ಹೆಚ್ ಕಾಜೂರು, ಕೋಶಾದಿಕಾರಿ ಡಿವೈ ಉಮರ್, ಸದಸ್ಯರಾದ ಬದ್ರುದೀನ್, ಎಂಜೆಎಂ ಕಿಲ್ಲೂರು ಆಡಳಿತ ಸಮಿತಿ ಅಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು, ಕೋಶಾಧಿಕಾರಿ ಅಬೂಬಕ್ಕರ್ ಮಲ್ಲಿಗೆಮನೆ ಹಾಗೂ BRR ಅಬ್ದುಲ್ ರಹಿಮಾನ್ ಹಾಜಿ ಮುಂತಾದವರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಕಾಜೂರು ದರ್ಗಾ ಅಧ್ಯಕ್ಷ ಕೆ ಯು ಇಬ್ರಾಹಿಂ ಹಾಗೂ ಎಮ್.ಜೆ.ಎಮ್ ಕಿಲ್ಲೂರು ಮಸೀದಿ ಅಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಅವರು, ಹಾಜಿ ಅಬೂಬಕ್ಕರ್ ರವರು ಇಲಾಖೆಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ ಈದೀಗ ನಿವೃತ್ತಿ ಹೊಂದುತ್ತಿದ್ದು, ಅವರ ಕಾರ್ಯವೈಖರಿಯನ್ನು ಕಾಜೂರು ಕಿಲ್ಲೂರು ಆಡಳಿತ ಮಂಡಳಿತ ಶ್ಲಾಘಿಸುತ್ತದೆ ಎಂದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!