22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಧರ್ಮಸ್ಥಳ: 2025-27ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ನೂತನ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಅವರನ್ನು ಜ.2ರಂದು ಭೇಟಿ ಮಾಡಲಾಯಿತು.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ, ಉಪಾಧ್ಯಕ್ಷ ಶ್ರೀನಿವಾಸ ಗೌಡ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ.,ಕೋಶಾಧಿಕಾರಿ ಮಲ್ತಾಜ್ ಬೇಗಂ, ಮಾಜಿ ಅಧ್ಯಕ್ಷ ವಸಂತ ಮರಕಡ, ಮಾಜಿ ಕಾರ್ಯದರ್ಶಿ ನವೀನ್ ಬಿ.ಕೆ., ಸದಸ್ಯರಾದ ಆತ್ಮ, ಚಿದಾನಂದ ಪೂಜಾರಿ, ಬದರಿನಾಥ ಸಂಪಿಗೆತ್ತಾಯ, ರತ್ನವರ್ಮ ಬುಣ್ಣು ಹಾಗೂ ಯುವ ವೇದಿಕೆ ಅಧ್ಯಕ್ಷ ಉದಯ್ ಬಿ.ಕೆ. ಉಪಸ್ಥಿತರಿದ್ದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಲ. ನಿತ್ಯಾನಂದ ನಾವರ ನೇಮಕ

Suddi Udaya

ನಾಲ್ಕೂರು: ಪಾಲೆದಡಿ ಸಂಕಪ್ಪ ಪೂಜಾರಿ ನಿಧನ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!