23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಶ್ರೀ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ, ನಾಗರಿಕರಿಂದ ಗೌರವಾರ್ಪಣೆ

ಅರಸಿನಮಕ್ಕಿ: ಪರ್ಯಾಯ ಸಂಚಾರದಲ್ಲಿರುವ ಶೀರೂರು ಮಠದ ಶ್ರೀ ವೇದವರ್ಧನ ಸ್ವಾಮೀಜಿ ಜ. 2ರಂದು ಬೂಡುಮುಗೇರು ದೇವಸ್ಥಾನಕ್ಕೆ ಆಗಮಿಸಿದಾಗ ಶೀರೂರು ಪರ್ಯಾಯ ಪೂಜ್ಯ ಶ್ರೀಗಳ ಸ್ವಾಗತ ಸಮಿತಿ ಹತ್ಯಡ್ಕ ಮತ್ತು ಭಕ್ತಾದಿಗಳಿಂದ ಸ್ವಾಮೀಜಿಯವರನ್ನು ಪೂರ್ಣ ಕುಂಭ ಸ್ವಾಗತ ಮಾಡಲಾಯಿತು.

ಪಟ್ಟದ ದೇವರ ಪೂಜೆ ನಡೆದ ಬಳಿಕ ಮಠದ ದಿವಾನರಾದ ಉದಯ ಕುಮಾರ್ ಭಕ್ತರಿಗೆ ಕೃಷ್ಣನ ಸಂದೇಶ ಹಾಗೂ ಪರ್ಯಾಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವೇದವರ್ಧನ ಸ್ವಾಮೀಜಿರವರು ಭಕ್ತವೃಂದಕ್ಕೆ ಆಶೀರ್ವಚನ ನೀಡಿದರು. ಆ ಬಳಿಕ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸ್ವಾಮೀಜಿಯವರಿಗೆ ಗೌರವಾರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ದೇವಳದ ಅನುವಂಶೀಯ ಆಡಳಿತ ಮೊಕ್ತೇಸರ ರಾಜಗೋಪಾಲ್ ಪೆರಡೇಲು, ಶೀರೂರು ಪರ್ಯಾಯ ಪೂಜ್ಯ ಶ್ರೀಗಳ ಸ್ವಾಗತ ಸಮಿತಿ ಹತ್ಯಡ್ಕ ಇದರ ಅಧ್ಯಕ್ಷ ಮಂಜುನಾಥ್ ಗೌಡ ಕೈಕುರೆ, ಕಾರ್ಯಕ್ರಮದ ಸಂಚಾಲಕ ಜಯರಾಮ ನೆಲ್ಲಿತ್ತಾಯ, ವಿವಿಧ ದೇವಸ್ಥಾನಗಳ ಅಧ್ಯಕ್ಷರುಗಳು, ಹತ್ಯಡ್ಕ -ಶಿಶಿಲ, ಶಿಬಾಜೆ, ರೆಖ್ಯ ಗ್ರಾಮಗಳ ಭಕ್ತಾದಿಗಳು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya

ಬೆಳ್ತಂಗಡಿ: MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜಿನ ಸಹಯೋಗದಲ್ಲಿ ಡಿಪ್ಲೋಮಾ ಹಾಗೂ ವೃತ್ತಿಪರ ಶಿಕ್ಷಣದ ತರಗತಿಗಳ ಆರಂಭೋತ್ಸವ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya
error: Content is protected !!