23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ,

ಅರಸಿನಮಕ್ಕಿ: ಪರ್ಯಾಯ ಸಂಚಾರದಲ್ಲಿರುವ ಶೀರೂರು ಮಠದ ಶ್ರೀ ವೇದವರ್ಧನ ಸ್ವಾಮೀಜಿ ಜ. 2ರಂದು ಅರಸಿನಮಕ್ಕಿ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ವನದುರ್ಗಾ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ರಮಣ ಭಟ್ ಪಿಲಿಕ್ಕಬೆ , ಹರೀಶ್ ಪಿಲಿಕ್ಕಬೆ, ಅರ್ಚಕ ಉಲ್ಲಾಸ್ ಭಟ್, ಜಯಪ್ರಸಾದ್, ನೀತಾ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪ್ರಸನ್ನ, ಆಡಳಿತ ಮಂಡಳಿಯ ಅಧ್ಯಕ್ಷ ಪದ್ಮಯ್ಯ ಬಾರಿಗ, ಸಂಜೀವ ಶೆಟ್ಟಿಗಾರ್ ಉಪಸ್ಥಿತರಿದ್ದು ಸ್ವಾಮೀಜಿಯವರನ್ನು ಸ್ವಾಗತಿಸಿದರು.

Related posts

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್‌ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯುಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!