July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

ಅರಸಿನಮಕ್ಕಿ: ವಲಯ ಬಂಟರ ಸಂಘದ ಕಛೇರಿ ಆವರಣಕ್ಕೆ ನೂತನವಾಗಿ ಅಳವಡಿಸಿದ ಗೇಟನ್ನು ಶೇಡಿ ರಮಾನಾಥ ರೈ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯದರ್ಶಿ ಸೀತಾರಾಮ ರೈ, ಸದಸ್ಯರಾದ ಉಮೇಶ್ ರೈ ಪೆರ್ಲ, ಸತೀಶ್ ಶೆಟ್ಟಿ ಗುತ್ತು, ನಿತ್ಯಾನಂದ ರೈ, ಶಿಬರಾಜೆ, ರಮಾನಾಥ ರೈ ಶಿಬರಾಜೆ, ಜಯರಾಮ ಶೆಟ್ಟಿ ಪಲಸ್ತಡ್ಕ, ಉಮೇಶ್ ಶೆಟ್ಟಿ ಸೌತಡ್ಕ, ಮಂಜುನಾಥ ಶೆಟ್ಟಿ ಮೈಪಾಳ, ಬಾಲಕೃಷ್ಣ ಮುದ್ದಿಗೆ, ನಾರಾಯಣ ಶೆಟ್ಟಿ ಬೂಡಮಕ್ಕಿ ಉಪಸ್ಥಿತರಿದ್ದರು.

Related posts

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

Suddi Udaya

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

Suddi Udaya

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!