September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

ಅರಸಿನಮಕ್ಕಿ: ವಲಯ ಬಂಟರ ಸಂಘದ ಕಛೇರಿ ಆವರಣಕ್ಕೆ ನೂತನವಾಗಿ ಅಳವಡಿಸಿದ ಗೇಟನ್ನು ಶೇಡಿ ರಮಾನಾಥ ರೈ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯದರ್ಶಿ ಸೀತಾರಾಮ ರೈ, ಸದಸ್ಯರಾದ ಉಮೇಶ್ ರೈ ಪೆರ್ಲ, ಸತೀಶ್ ಶೆಟ್ಟಿ ಗುತ್ತು, ನಿತ್ಯಾನಂದ ರೈ, ಶಿಬರಾಜೆ, ರಮಾನಾಥ ರೈ ಶಿಬರಾಜೆ, ಜಯರಾಮ ಶೆಟ್ಟಿ ಪಲಸ್ತಡ್ಕ, ಉಮೇಶ್ ಶೆಟ್ಟಿ ಸೌತಡ್ಕ, ಮಂಜುನಾಥ ಶೆಟ್ಟಿ ಮೈಪಾಳ, ಬಾಲಕೃಷ್ಣ ಮುದ್ದಿಗೆ, ನಾರಾಯಣ ಶೆಟ್ಟಿ ಬೂಡಮಕ್ಕಿ ಉಪಸ್ಥಿತರಿದ್ದರು.

Related posts

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ೧೮ನೇ ಶಿರ್ತಾಡಿ ಶಾಖೆಯ ಉದ್ಘಾಟನೆ: ಸಂಘ ಬೆಳೆದಂತೆ ಇನ್ನಷ್ಟು ಶಾಖೆಗಳು ತಲೆಎತ್ತಿ ನಿಲ್ಲುವುದಕ್ಕಿದೆ: ಸಂಜೀವ ಪೂಜಾರಿ

Suddi Udaya

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya
error: Content is protected !!