25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್.ಡಿ.ಯಂ ಕಾಲೇಜಿನಲ್ಲಿ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆ

ಉಜಿರೆ: ಉಜಿರೆ ಎಸ್.ಡಿ.ಯಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆಯು ಡಿ.31ರಂದು ಎಸ್.ಡಿ.ಯಂ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಜರುಗಿತು.

ಎಸ್.ಡಿ.ಎಂ ಕಾಲೇಜು ಪ್ರಾಂಶುಪಾಲರಾದ ಪ್ರೊ.ವಿಶ್ವನಾಥ್ ಪಿ ದೀಪಪ್ರಜ್ವಲನೆಗೊಳಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ವೇದಿಕೆಯಲ್ಲಿ IQAC ಸಂಯೋಜಕ ಗಜಾನನ ಆರ್ ಭಟ್, ಸಾಂಸ್ಕೃತಿಕ ಸಮಿತಿ ಸಂಯೋಜಕ ಡಾ. ನಾಗಣ್ಣ, ಯಕ್ಷಗಾನ ಸಂಯೋಜಕರಾದ ಶ್ರೇಯಸ್ ಪಾಳಂದೆ, ಸಚಿನ್ ಹೆಬ್ಬಾರ್, ವಿದ್ಯಾರ್ಥಿ ಸಂಯೋಜಕರಾದ ಮನಸ್ವಿ, ಅಮೋಘ ಶಂಕರ ಉಪಸ್ಥಿತರಿದ್ದರು.
ಭಾಗವತರಾಗಿ ಸಿಂಚನ ಮೂಡುಕೋಡಿ, ಚೆಂಡೆಯಲ್ಲಿ ಶ್ರೇಯಸ್ ಪಾಳಂದೆ, ಮದ್ದಳೆಯಲ್ಲಿ ಸುಧನ್ವ, ಮುಮ್ಮೇಳದಲ್ಲಿ ಮನಸ್ವಿ (ಪೂತನಿ), ಅನನ್ಯ ಶೆಟ್ಟಿ (ಮಾಯಾ ಪೂತನಿ), ಮೌಲ್ಯ ಎಸ್. ಜೈನ್ (ಶ್ರೀಕೃಷ್ಣ), ಅಂಕಿತ ಬಲರಾಮ, ತೇಜಸ್ (ವಿಜಯ), ನಿರಂಜನ್ (ಶಕಟ), ವರುಣ್ (ಕಂಸ) ಪಾತ್ರ ನಿರ್ವಹಿಸುತ್ತಾರೆ.

ಡಾ. ಶ್ರುತಕೀರ್ತಿರಾಜ್ ಜೈನ್ ಅರ್ಥರಚನೆ, ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶಿಸುತ್ತಾರೆ. ಪವಿತ್ರ ಜೈನ್ ನಿರೂಪಿಸಿದರು. ಸಿಂಚನ, ಸಾಕ್ಷ, ಯಶ್ಮಿತಾ, ಶ್ವೇತ ಪ್ರಾರ್ಥಿಸಿದರು. ಸಿಂಚನ ಸ್ವಾಗತಿಸಿದರು. ಅಮೋಘ ಶಂಕರ ವಂದಿಸಿದರು.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

Suddi Udaya
error: Content is protected !!