23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

ಶಿಶಿಲ: ಕಳೆದು ಹೋದಂತಹ ಸುಮಾರು ರೂ. 9500 ನಗದು ಇದ್ದ ಪರ್ಸ್ ನ್ನು ಶಿಶಿಲದ ಕೊರಗಪ್ಪ ಗೌಡ ರವರು ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಬಸ್ ಸ್ಟ್ಯಾಂಡ್ ಬಳಿ ಕುಳಿತಿದ್ದ ಶಿಶಿಲದ ನಿವಾಸಿ ಕಮಲ ಅವರು ಪರ್ಸ್ ಮರೆತು ಹೋಗಿದ್ದರು. ಇದನ್ನು ಗಮನಿಸಿದ ವ್ಯಕ್ತಿಯೊಬ್ಬರು ಪಕ್ಕದಲ್ಲೇ ಇರುವ ಕೊರಗಪ್ಪ ಗೌಡರ ಅಂಗಡಿಗೆ ತಲುಪಿಸಿದ್ದು, 3ದಿನದಿಂದ ಪರ್ಸ್ ನಲ್ಲಿ ಇದ್ದ ನಂಬರ್ ಒಂದಕ್ಕೆ ಕರೆ ಮಾಡಿ ವಿಷಯ ತಿಳಿಸಲು ಯತ್ನಿಸಿದ್ದರು. ಕರೆ ಸ್ವೀಕರಿಸದ ಹಿನ್ನೆಲೆ ಆ ನಂಬರ್ ಗೆ ಶಿಶಿಲ ಪಂಚಾಯತ್ ಮಾಜಿ ಅಧ್ಯಕ್ಷ ಸಂದೀಪ್ ರವರು ನಿರಂತರ ಕರೆ ಮಾಡಿದಾಗ ಕರೆ ಸ್ವೀಕರಿಸಿ ಮಾತನಾಡಿದ್ದು ಬಳಿಕ ಪರ್ಸ್ ಕಳೆದುಕೊಂಡಿದ್ದ ಕಮಲ ಅಂಗಡಿಗೆ ಆಗಮಿಸಿ ರೂ.9500 ನಗದು ಇದ್ದ ಪರ್ಸ್ ಪಡೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕಂಪ್ಯೂಟರ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya
error: Content is protected !!