July 23, 2026
ಅಭಿನಂದನೆಗ್ರಾಮಾಂತರ ಸುದ್ದಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಧರ್ಮಸ್ಥಳ: 2025-27ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ನೂತನ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಅವರನ್ನು ಜ.2ರಂದು ಭೇಟಿ ಮಾಡಲಾಯಿತು.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ, ಉಪಾಧ್ಯಕ್ಷ ಶ್ರೀನಿವಾಸ ಗೌಡ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ.,ಕೋಶಾಧಿಕಾರಿ ಮಲ್ತಾಜ್ ಬೇಗಂ, ಮಾಜಿ ಅಧ್ಯಕ್ಷ ವಸಂತ ಮರಕಡ, ಮಾಜಿ ಕಾರ್ಯದರ್ಶಿ ನವೀನ್ ಬಿ.ಕೆ., ಸದಸ್ಯರಾದ ಆತ್ಮ, ಚಿದಾನಂದ ಪೂಜಾರಿ, ಬದರಿನಾಥ ಸಂಪಿಗೆತ್ತಾಯ, ರತ್ನವರ್ಮ ಬುಣ್ಣು ಹಾಗೂ ಯುವ ವೇದಿಕೆ ಅಧ್ಯಕ್ಷ ಉದಯ್ ಬಿ.ಕೆ. ಉಪಸ್ಥಿತರಿದ್ದರು.

Related posts

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಭಜನಾ ಮಂಡಳಿಯಿಂದ ಕುಣಿತ ಭಜನೆ ತರಬೇತುದಾರ ದಯಾನಂದ ದೇವಾಡಿಗರವರಿಗೆ ಗುರುವಂದನಾ ಕಾರ್ಯಕ್ರಮ

Suddi Udaya

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya
error: Content is protected !!