July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 582 ನೇ ಯ ಸೇವಾ ಯೋಜನೆ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆ ಪಿಲ್ಲಂಬೂಗೋಳಿ ಅರಂಬೋಡಿ ಬೆಳ್ತಂಗಡಿ ಇಲ್ಲಿನ ಶಾಲಾ ಮಕ್ಕಳಿಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಿಸಲಾಯಿತು.

ಸದಾ ಜನಪರ ಸಾಮಾಜಿಕ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷವಾಗಿ ಸರಕಾರಿ ಶಾಲೆಗಳ ಮೇಲೆ ವಿಶಿಷ್ಟವಾದ ಪರಿಕಲ್ಪನೆಗಳೊಂದಿಗೆ ಸರಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸದಾ ಸರಕಾರಿ ಶಾಲಾ ಮಕ್ಕಳಿಗೆ ಕೈಲಾದ ಕೊಡುಗೆಗಳನ್ನು ನೀಡುತ್ತಿರುವ ಸೇವಾ ಸಂಘಟನೆಯಾಗಿದೆ.

ಈ ಸಂದರ್ಭದಲ್ಲಿ ಆರಂಬೋಡಿ ಪಂಚಾಯತ್ ಕಾರ್ಯಾಧಿಕಾರಿ ಗಣೇಶ್ ಶೆಟ್ಟಿ, ಮುಖ್ಯ ಶಿಕ್ಷಕಿ ಜಯಲಕ್ಷ್ಮಿ, ಶಿಕ್ಷಕ ಪೃಥ್ವಿ ರಾಜ್ ಜೈನ್, ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಗುರುವಾಯನಕೆರೆ,
ಸಹ ಸಂಚಾಲಕ ಶರತ್ ಕರಾಯ, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ, ಸಾಮಾಜಿಕ ಜಾಲತಾಣದ ಶರತ್ ಕೆ ಎಸ್, ಕೋಶಾಧಿಕಾರಿ ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು.

Related posts

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya
error: Content is protected !!