September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

ಬೆಳ್ತಂಗಡಿ: ಹಲವಾರು ವರ್ಷಗಳಿಂದ ಕುಣಿತ ಭಜನಾ ಗುರುವಾಗಿ ಸೇವೆ ಸಲ್ಲಿಸುತ್ತಿರುವ ವಿ ಹರೀಶ ನೆರಿಯ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026̧ , ಜನವರಿ 18ಕ್ಕೆ ಕನ್ನಡ ಭವನ ರಜತ

ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ .

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Suddi Udaya

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

Suddi Udaya

ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!