July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

ಉಜಿರೆ: ಬಳಸಿದಷ್ಟು ಮುಗಿಯದ ಅಕ್ಷಯಪಾತ್ರೆ ಶಿಕ್ಷಣ, ಶಾಲಾ ಜೀವನದಲ್ಲಿ ಅದರ ಸದುಪಯೋಗವನ್ನು ಪಡೆದು ಹತ್ತನೇ ತರಗತಿ ಮುಗಿಸಿ ತಮ್ಮ ಮುಂದಿನ ಶೈಕ್ಷಣಿಕ ಜೀವನಕ್ಕೆ ಕಾಲಿಡುತ್ತಿರುವ ಉಜಿರೆಯ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ “ಶುಭಮಸ್ತು” ಕಾರ್ಯಕ್ರಮ ಜ.3ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ 9ನೇ ತರಗತಿ ವಿದ್ಯಾರ್ಥಿಗಳು ಸಮೂಹ ಗಾಯನ, ಸಮೂಹ ನೃತ್ಯ ಹಾಗೂ 10ನೇ ತರಗತಿ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ ಸವಿನೆನಪುಗಳನ್ನು ಹಂಚಿಕೊಂಡರು.

ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವಿದ್ಯಾರ್ಥಿ ನಿನಾದ್ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ಮೆಲ್ರಿಕ್ ಸ್ವಾಗತಿಸಿ, ವಿದ್ಯಾರ್ಥಿನಿ ನಿಶಾ ವಂದಿಸಿದರು.

Related posts

ಕೊಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಸಮಾಲೋಚನಾ ಸಭೆ

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya
error: Content is protected !!