ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಜೀವ ದೇವತಾಶಾಸ್ತ್ರ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ನಾರಾಯಣ್ ಬೇಗೂರು ರವರಿಗೆ ಸಮಾಜ ಸೇವೆಗಾಗಿ (“ಡಾಕ್ಟರ್ ಆಫ್ ಹ್ಯುಮಾನಿಟಿ”) ಡಾಕ್ಟರೇಟ್ ಗೌರವ ಪುರಸ್ಕಾರ

ಬೆಳ್ತಂಗಡಿ: ಲಾಜಿಕಲ್ ಓಪನ್ ವಿಶ್ವವಿದ್ಯಾಲಯ ಚೆನ್ನೈ, ಜೀವ ಥಿಯೋಲಾಜಿಕಲ್ ಓಪನ್ ಯೂನಿವರ್ಸಿಟಿ, ನೇಷನ್ಸ್ ಅಸೋಸಿಯೇಷನ್ ಫಾರ್ ಥಿಯೋಲಾಜಿಕಲ್ ಅಕ್ರೆಡಿಟೇಶನ್ (NATA, B’lore, India) ನಿಂದ ಮಾನ್ಯತೆ ಪಡೆದಿದೆ. ನೇಷನ್ಸ್ ಅಸೋಸಿಯೇಷನ್ ಫಾರ್ ಥಿಯೋಲಾಜಿಕಲ್ ಅಕ್ರೆಡಿಟೇಶನ್ (NATA, B’lore, India) ನ ಸದಸ್ಯ. ಇಂಟರ್ನ್ಯಾಷನಲ್ ಸರ್ವೆಂಟ್ ಆಫ್ ಗಾಡ್ (UNITED KINGDOM) ನಿಂದ ಮಾನ್ಯತೆ ಪಡೆದಿದೆ.(ಜೀವ ಶೈಕ್ಷಣಿಕ ಸಂಶೋಧನಾ ಚಾರಿಟೇಬಲ್ ಫೌಂಡೇಶನ್‌ನ ಒಂದು ಘಟಕ) ISO ಅಧ್ಯಾಪಕರು ಮತ್ತು ನಿರ್ದೇಶಕರ ಮಂಡಳಿಯ ಶಿಫಾರಸ್ಸಿನ ಮೇರೆಗೆ ಸಮಾಜ ಸೇವೆಗಾಗಿ ಎಂ. ನಾರಾಯಣ್ ಬೇಗೂರು ರವರಿಗೆ ಡಾಕ್ಟರ್ ಆಫ್ ಹ್ಯುಮಾನಿಟಿ (ಆನರಿಸ್ ಕಾಸಾ) (ಸಾಮಾಜಿಕ ಮತ್ತು ಕಲ್ಯಾಣ ಸೇವೆಗಳ ಕ್ಷೇತ್ರದಲ್ಲಿ) ಪದವಿಯನ್ನು ನೀಡಲಾಗಿದೆ.

ಇವರು ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಮತ್ತು ಲಾಯಿಲ ಗುರು ರಾಘವೇಂದ್ರ ಸೇವಾ ಪ್ರತಿಷ್ಠಾನ ಇದರ ಮಹಾ ಪೋಷಕರು.

Related posts

ಬಂದಾರು: ಮುರ್ತಾಜೆ ಎಂಬಲ್ಲಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾ.ಪಂ. , ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಡಿ. ದೇವರಾಜ ಅರಸುರವರ 111ನೇ ಜನ್ಮ ದಿನಾಚರಣೆ

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!