25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಜೀವ ದೇವತಾಶಾಸ್ತ್ರ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ನಾರಾಯಣ್ ಬೇಗೂರು ರವರಿಗೆ ಸಮಾಜ ಸೇವೆಗಾಗಿ (“ಡಾಕ್ಟರ್ ಆಫ್ ಹ್ಯುಮಾನಿಟಿ”) ಡಾಕ್ಟರೇಟ್ ಗೌರವ ಪುರಸ್ಕಾರ

ಬೆಳ್ತಂಗಡಿ: ಲಾಜಿಕಲ್ ಓಪನ್ ವಿಶ್ವವಿದ್ಯಾಲಯ ಚೆನ್ನೈ, ಜೀವ ಥಿಯೋಲಾಜಿಕಲ್ ಓಪನ್ ಯೂನಿವರ್ಸಿಟಿ, ನೇಷನ್ಸ್ ಅಸೋಸಿಯೇಷನ್ ಫಾರ್ ಥಿಯೋಲಾಜಿಕಲ್ ಅಕ್ರೆಡಿಟೇಶನ್ (NATA, B’lore, India) ನಿಂದ ಮಾನ್ಯತೆ ಪಡೆದಿದೆ. ನೇಷನ್ಸ್ ಅಸೋಸಿಯೇಷನ್ ಫಾರ್ ಥಿಯೋಲಾಜಿಕಲ್ ಅಕ್ರೆಡಿಟೇಶನ್ (NATA, B’lore, India) ನ ಸದಸ್ಯ. ಇಂಟರ್ನ್ಯಾಷನಲ್ ಸರ್ವೆಂಟ್ ಆಫ್ ಗಾಡ್ (UNITED KINGDOM) ನಿಂದ ಮಾನ್ಯತೆ ಪಡೆದಿದೆ.(ಜೀವ ಶೈಕ್ಷಣಿಕ ಸಂಶೋಧನಾ ಚಾರಿಟೇಬಲ್ ಫೌಂಡೇಶನ್‌ನ ಒಂದು ಘಟಕ) ISO ಅಧ್ಯಾಪಕರು ಮತ್ತು ನಿರ್ದೇಶಕರ ಮಂಡಳಿಯ ಶಿಫಾರಸ್ಸಿನ ಮೇರೆಗೆ ಸಮಾಜ ಸೇವೆಗಾಗಿ ಎಂ. ನಾರಾಯಣ್ ಬೇಗೂರು ರವರಿಗೆ ಡಾಕ್ಟರ್ ಆಫ್ ಹ್ಯುಮಾನಿಟಿ (ಆನರಿಸ್ ಕಾಸಾ) (ಸಾಮಾಜಿಕ ಮತ್ತು ಕಲ್ಯಾಣ ಸೇವೆಗಳ ಕ್ಷೇತ್ರದಲ್ಲಿ) ಪದವಿಯನ್ನು ನೀಡಲಾಗಿದೆ.

ಇವರು ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಮತ್ತು ಲಾಯಿಲ ಗುರು ರಾಘವೇಂದ್ರ ಸೇವಾ ಪ್ರತಿಷ್ಠಾನ ಇದರ ಮಹಾ ಪೋಷಕರು.

Related posts

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರಿಗೆ ಬಂದ ಎಸ್.ಐ.ಟಿ ತಂಡ

Suddi Udaya

ಸೇವಾ ನಿವೃತ್ತಿಗೊಳ್ಳುತ್ತಿರುವ ಕಳಿಯ ಪ್ರಾ.ಕೃ.ಪ.ಸ.ಸಂಘದ ಮಾರಾಟ ಸಹಾಯಕ ಶಿವರಾಮ್ ನಾಯ್ಕ್ ರಿಗೆ ಬೀಳ್ಕೊಡುಗೆ

Suddi Udaya
error: Content is protected !!