July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ 39/25 ಪ್ರಕರಣ ಸಂಬಂಧ ಶ್ರೀ ಕ್ಷೇತ್ರ ಧರ್ಮಸ್ಥಳ ಪರ ಸಂತ್ರಸ್ತರು ಎಂಬ ನೆಲೆಯಲ್ಲಿ ಖ್ಯಾತ ವಕೀಲರಾದ ಸಿ.ವಿ.ನಾಗೇಶ್,ರಾಜಶೇಖರ್ ಹಿಲಿಯಾರ್, ಮಹೇಶ್ ಕಜೆ ಜೊತೆಯಾಗಿ ಡಿ.29 ರಂದು ವಕಾಲತ್ತು ಸಲ್ಲಿಸಿ ವಾದ ಮಾಡಿದ್ದರು. ಬಳಿಕ ನ್ಯಾಯಾಲಯ ಜ.3 ಕ್ಕೆ ಮುಂದೂಡಿತ್ತು.

ಈ ಪ್ರಕರಣದಲ್ಲಿ ವಾದ ಮಾಡಲು ಖ್ಯಾತ ವಕೀಲರಾದ ರಾಜಶೇಖರ್ ಹಿಲಿಯಾರ್ ಇತರ ವಕೀಲರಾದ ಮಹೇಶ್ ಕಜೆ ,ಸುನಿಲ್, ಪ್ರದೀಪ್, ಕೇಶವ ಬೆಳಾಲ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಜ.3 ರಂದು 12 ಗಂಟೆಗೆ ಹಾಜರಾಗಿದ್ದಾರೆ.

ಈ ಪ್ರಕರಣದಲ್ಲಿ ವಕಾಲತ್ತು ಸಲ್ಲಿಸಿದ್ದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದವರು ಸಂತ್ರಸ್ತರು ಅಥವಾ ಪ್ರಕರಣ ದಾಖಲಿಸಲು ಆದೇಶ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Related posts

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya

ಜ.2: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕರ ಸಭೆ :

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

Suddi Udaya
error: Content is protected !!