September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ ಕಾರ್ಯಕ್ರಮವು ಸಿರಿ ನ್ಯೂ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಜ 3ರಂದು ನಡೆಯಿತು.

ಅರಕಲಗೂಡು ತಾಲೂಕು ಮಾಜಿ ಶಾಸಕ,ಪರಿಸರಕ್ಕಾಗಿ ನಾವು ರಾಜ್ಯಾಧ್ಯಕ್ಷ ಎ.ಟಿ ರಾಮಸ್ವಾಮಿ ಸಿರಿಹಬ್ಬ ಉದ್ಘಾಟಿಸಿ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ್ ವಹಿಸಿದ್ದರು.

ವೇದಿಕೆಯಲ್ಲಿ ಬೆಳ್ತಂಗಡಿ ಡಿವೈಎಸ್ಪಿ ಸಿ.ಕೆ ರೋಹಿಣಿ,ಖ್ಯಾತ ಸೌಂದರ್ಯ ತಜ್ಞೆ ಉಮಾ ಜಯಕುಮಾರ್,ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ಧನ್,ಉದ್ಯಮಿ,ಸಿರಿ ಸಂಸ್ಥೆಯ ನಿರ್ದೆಶಕ ರಾಜೇಶ್ ಪೈ,ಪುತ್ತೂರು ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಮುಖ್ಯಸ್ಥರಾದ ಸಾಯಿ ಗಣೇಶ್ ಉಜ್ಜಿನ,ಉದ್ಯಮಿ ನರಸಿಂಹ ಪೈ ಉಜಿರೆ ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ಆಹಾರ ಗೋದಾಮು ಜೀವನ್ ಕುಮಾರ್,ಸೇಲ್ಸ್ ಆಫೀಸರ್ ಮೌನೇಶ್ ಬಡಿಗೇರ್ ಕಾರ್ಯಕ್ರಮ ನಿರೂಪಿಸಿದರು. ಸಿರಿ ಕ್ಲಬ್ ಪ್ರಧಾನ ಸಂಚಾಲಕ ಪ್ರಸನ್ನ ಯು, ಅಧ್ಯಕ್ಷೆ ಹರ್ಷಿತಾ,ಪ್ರ.ಕಾರ್ಯದರ್ಶಿ ವಿನ್ಸೆಂಟ್ ಲೋಬೋ ಸಹಕರಿಸಿದರು. ಸಿರಿ ಕ್ಲಬ್ ನಿಕಟ ಪೂರ್ವಾಧ್ಯಕ್ಷೆ ವಸಂತಿ ವಂದಿಸಿದರು.

Related posts

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ-ಸನ್ಮಾನ- ರೂ.577.80 ಕೋಟಿ ವ್ಯವಹಾರ ನಡೆಸಿ,ರೂ.2.03 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ 15 ನೀಡಲಾಗುವುದು: ಜೋಯೆಲ್ ಮೆಂಡೋನ್ಸ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya
error: Content is protected !!