ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಜೀವ ದೇವತಾಶಾಸ್ತ್ರ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ನಾರಾಯಣ್ ಬೇಗೂರು ರವರಿಗೆ ಸಮಾಜ ಸೇವೆಗಾಗಿ (“ಡಾಕ್ಟರ್ ಆಫ್ ಹ್ಯುಮಾನಿಟಿ”) ಡಾಕ್ಟರೇಟ್ ಗೌರವ ಪುರಸ್ಕಾರ

ಬೆಳ್ತಂಗಡಿ: ಲಾಜಿಕಲ್ ಓಪನ್ ವಿಶ್ವವಿದ್ಯಾಲಯ ಚೆನ್ನೈ, ಜೀವ ಥಿಯೋಲಾಜಿಕಲ್ ಓಪನ್ ಯೂನಿವರ್ಸಿಟಿ, ನೇಷನ್ಸ್ ಅಸೋಸಿಯೇಷನ್ ಫಾರ್ ಥಿಯೋಲಾಜಿಕಲ್ ಅಕ್ರೆಡಿಟೇಶನ್ (NATA, B’lore, India) ನಿಂದ ಮಾನ್ಯತೆ ಪಡೆದಿದೆ. ನೇಷನ್ಸ್ ಅಸೋಸಿಯೇಷನ್ ಫಾರ್ ಥಿಯೋಲಾಜಿಕಲ್ ಅಕ್ರೆಡಿಟೇಶನ್ (NATA, B’lore, India) ನ ಸದಸ್ಯ. ಇಂಟರ್ನ್ಯಾಷನಲ್ ಸರ್ವೆಂಟ್ ಆಫ್ ಗಾಡ್ (UNITED KINGDOM) ನಿಂದ ಮಾನ್ಯತೆ ಪಡೆದಿದೆ.(ಜೀವ ಶೈಕ್ಷಣಿಕ ಸಂಶೋಧನಾ ಚಾರಿಟೇಬಲ್ ಫೌಂಡೇಶನ್‌ನ ಒಂದು ಘಟಕ) ISO ಅಧ್ಯಾಪಕರು ಮತ್ತು ನಿರ್ದೇಶಕರ ಮಂಡಳಿಯ ಶಿಫಾರಸ್ಸಿನ ಮೇರೆಗೆ ಸಮಾಜ ಸೇವೆಗಾಗಿ ಎಂ. ನಾರಾಯಣ್ ಬೇಗೂರು ರವರಿಗೆ ಡಾಕ್ಟರ್ ಆಫ್ ಹ್ಯುಮಾನಿಟಿ (ಆನರಿಸ್ ಕಾಸಾ) (ಸಾಮಾಜಿಕ ಮತ್ತು ಕಲ್ಯಾಣ ಸೇವೆಗಳ ಕ್ಷೇತ್ರದಲ್ಲಿ) ಪದವಿಯನ್ನು ನೀಡಲಾಗಿದೆ.

ಇವರು ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಮತ್ತು ಲಾಯಿಲ ಗುರು ರಾಘವೇಂದ್ರ ಸೇವಾ ಪ್ರತಿಷ್ಠಾನ ಇದರ ಮಹಾ ಪೋಷಕರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

Suddi Udaya
error: Content is protected !!