23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಜೀವ ದೇವತಾಶಾಸ್ತ್ರ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ನಾರಾಯಣ್ ಬೇಗೂರು ರವರಿಗೆ ಸಮಾಜ ಸೇವೆಗಾಗಿ (“ಡಾಕ್ಟರ್ ಆಫ್ ಹ್ಯುಮಾನಿಟಿ”) ಡಾಕ್ಟರೇಟ್ ಗೌರವ ಪುರಸ್ಕಾರ

ಬೆಳ್ತಂಗಡಿ: ಲಾಜಿಕಲ್ ಓಪನ್ ವಿಶ್ವವಿದ್ಯಾಲಯ ಚೆನ್ನೈ, ಜೀವ ಥಿಯೋಲಾಜಿಕಲ್ ಓಪನ್ ಯೂನಿವರ್ಸಿಟಿ, ನೇಷನ್ಸ್ ಅಸೋಸಿಯೇಷನ್ ಫಾರ್ ಥಿಯೋಲಾಜಿಕಲ್ ಅಕ್ರೆಡಿಟೇಶನ್ (NATA, B’lore, India) ನಿಂದ ಮಾನ್ಯತೆ ಪಡೆದಿದೆ. ನೇಷನ್ಸ್ ಅಸೋಸಿಯೇಷನ್ ಫಾರ್ ಥಿಯೋಲಾಜಿಕಲ್ ಅಕ್ರೆಡಿಟೇಶನ್ (NATA, B’lore, India) ನ ಸದಸ್ಯ. ಇಂಟರ್ನ್ಯಾಷನಲ್ ಸರ್ವೆಂಟ್ ಆಫ್ ಗಾಡ್ (UNITED KINGDOM) ನಿಂದ ಮಾನ್ಯತೆ ಪಡೆದಿದೆ.(ಜೀವ ಶೈಕ್ಷಣಿಕ ಸಂಶೋಧನಾ ಚಾರಿಟೇಬಲ್ ಫೌಂಡೇಶನ್‌ನ ಒಂದು ಘಟಕ) ISO ಅಧ್ಯಾಪಕರು ಮತ್ತು ನಿರ್ದೇಶಕರ ಮಂಡಳಿಯ ಶಿಫಾರಸ್ಸಿನ ಮೇರೆಗೆ ಸಮಾಜ ಸೇವೆಗಾಗಿ ಎಂ. ನಾರಾಯಣ್ ಬೇಗೂರು ರವರಿಗೆ ಡಾಕ್ಟರ್ ಆಫ್ ಹ್ಯುಮಾನಿಟಿ (ಆನರಿಸ್ ಕಾಸಾ) (ಸಾಮಾಜಿಕ ಮತ್ತು ಕಲ್ಯಾಣ ಸೇವೆಗಳ ಕ್ಷೇತ್ರದಲ್ಲಿ) ಪದವಿಯನ್ನು ನೀಡಲಾಗಿದೆ.

ಇವರು ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಮತ್ತು ಲಾಯಿಲ ಗುರು ರಾಘವೇಂದ್ರ ಸೇವಾ ಪ್ರತಿಷ್ಠಾನ ಇದರ ಮಹಾ ಪೋಷಕರು.

Related posts

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಗೃಹಪ್ರವೇಶ: ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!