37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ 2026 ರೈತ-ಸಂಸ್ಥೆ ಸಮನ್ವಯ ಸಭೆಯು ನಿಡ್ಲೆ ಹೋಟೆಲ್ ಆದಿತ್ಯ ವ್ಯೂನ ಪಂಚವಟಿ ಹಾಲ್‌ನಲ್ಲಿ ಜ.3ರಂದು ನಡೆಯಿತು.

ಗೌರವಾನ್ವಿತ ಅತಿಥಿಯಾಗಿ ಅಡಿಕೆ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ಶ್ರೀಪಡ್ರೆ ಆಗಮಿಸಿದ್ದರು

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆಎನ್ ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಗೌರವ ಉಪಸ್ಥಿತರಿದ್ದರು.

ವಿಶೇಷ ಆಹ್ವಾನಿತರಾಗಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಮತ್ತು ಸದಸ್ಯರು, ಹಾಲು ಉತ್ಪಾದಕರ ಸಹಕಾರಿ ಸಂಘದ ಪ್ರತಿನಿಧಿಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರತಿನಿಧಿಗಳು, ಹಾಳೆ ಸಂಗ್ರಾಹಕರು, ಗ್ರಾಮಸ್ಥರು, ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಾಳೆ ಸಂಗ್ರಾಹಕರಾದ ಲೋಕಯ್ಯ ಗೌಡ ಕಂಗಿತ್ತಿಲು ಕೊಯ್ಯೂರು, ಪ್ರೇಮ ಕರಾಯ, ನಂದಿನಿ ದೇವರಮಾರು, ಬಾಬು ಸುಲ್ಯೊಡಿ, ನಿರಂಜನ್ ಗೌಡ ನಡುಮಜಲು ಬಂದಾರುರವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಸ್ಥಾಪಕರಾದ ಅವಿನಾಶ್ ರಾವ್ ಪ್ರಾಸ್ತಾವಿಕದೊಂದಿಗೆ, ಸ್ವಾಗತಿಸಿದರು. ಸಂಸ್ಥೆಯ ಸಿ ಎಸ್ಒ ಪೃಥ್ವಿ ಕಾರಿಂಜ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಹ ಸ್ಥಾಪಕ ಅತಿಶಯ ಜೈನ್ ಧನ್ಯವಾದವಿತ್ತರು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಮಡಂತ್ಯಾರು ರಚನಾ ಸಿಲ್ಕ್ ನಲ್ಲಿ ಶೇ. 10-50 ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಸರಕಾರಿ ಬಸ್ಸಿನ ಗ್ಲಾಸಿಗೆ ಕಲ್ಲು ಎಸೆತ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya
error: Content is protected !!