July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ 39/25 ಪ್ರಕರಣ ಸಂಬಂಧ ಶ್ರೀ ಕ್ಷೇತ್ರ ಧರ್ಮಸ್ಥಳ ಪರ ಸಂತ್ರಸ್ತರು ಎಂಬ ನೆಲೆಯಲ್ಲಿ ಖ್ಯಾತ ವಕೀಲರಾದ ಸಿ.ವಿ.ನಾಗೇಶ್,ರಾಜಶೇಖರ್ ಹಿಲಿಯಾರ್, ಮಹೇಶ್ ಕಜೆ ಜೊತೆಯಾಗಿ ಡಿ.29 ರಂದು ವಕಾಲತ್ತು ಸಲ್ಲಿಸಿ ವಾದ ಮಾಡಿದ್ದರು. ಬಳಿಕ ನ್ಯಾಯಾಲಯ ಜ.3 ಕ್ಕೆ ಮುಂದೂಡಿತ್ತು.

ಈ ಪ್ರಕರಣದಲ್ಲಿ ವಾದ ಮಾಡಲು ಖ್ಯಾತ ವಕೀಲರಾದ ರಾಜಶೇಖರ್ ಹಿಲಿಯಾರ್ ಇತರ ವಕೀಲರಾದ ಮಹೇಶ್ ಕಜೆ ,ಸುನಿಲ್, ಪ್ರದೀಪ್, ಕೇಶವ ಬೆಳಾಲ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಜ.3 ರಂದು 12 ಗಂಟೆಗೆ ಹಾಜರಾಗಿದ್ದಾರೆ.

ಈ ಪ್ರಕರಣದಲ್ಲಿ ವಕಾಲತ್ತು ಸಲ್ಲಿಸಿದ್ದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದವರು ಸಂತ್ರಸ್ತರು ಅಥವಾ ಪ್ರಕರಣ ದಾಖಲಿಸಲು ಆದೇಶ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Related posts

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya
error: Content is protected !!