23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಶ್ರೀ ವಿದ್ಯಾಸಾಗರ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ

ಮಚ್ಚಿನ: ಶ್ರೀ ವಿದ್ಯಾಸಾಗರ ಸಿ.ಬಿ.ಯಸ್.ಇ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ ಡಿ.28ರಂದು ನಡೆಯಿತು.

ಮಕ್ಕಳ ಆಹಾರ ಮೇಳವನ್ನು ಶ್ರೀ ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಪುಷ್ಪಕ್ ಉದ್ಘಾಟಿಸಿದರು.

ಆಹಾರ ಮೇಳದಲ್ಲಿ ಮಕ್ಕಳು ತಮ್ಮ ಮನೆಯಲ್ಲಿ ತಯಾರಿಸಿದ ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ಶಾಲೆಯ ಆವರಣದಲ್ಲಿ ವ್ಯಾಪಾರ ಮಾಡಿ ತಾವು ಮುಂದಿನ ಉದ್ಯಮಿಗಳೆಂದು ನಮ್ಮನ್ನು ಪರಿಗಣಿಸಿ ಎಂಬಂತೆ ವ್ಯವಹಾರ ತೋರ್ಪಡಿಸಿದರು.

ಈ ಮೇಳದಲ್ಲಿ ಶಾಲಾ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು, ಊರರವರು ಭಾಗವಹಿಸಿದ್ದರು.
-ಹರ್ಷ ಬಳ್ಳಮಂಜ

Related posts

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನ ಪರಂಪರಾ ವೇದಿಕೆಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!