22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಶ್ರೀ ವಿದ್ಯಾಸಾಗರ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ

ಮಚ್ಚಿನ: ಶ್ರೀ ವಿದ್ಯಾಸಾಗರ ಸಿ.ಬಿ.ಯಸ್.ಇ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ ಡಿ.28ರಂದು ನಡೆಯಿತು.

ಮಕ್ಕಳ ಆಹಾರ ಮೇಳವನ್ನು ಶ್ರೀ ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಪುಷ್ಪಕ್ ಉದ್ಘಾಟಿಸಿದರು.

ಆಹಾರ ಮೇಳದಲ್ಲಿ ಮಕ್ಕಳು ತಮ್ಮ ಮನೆಯಲ್ಲಿ ತಯಾರಿಸಿದ ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ಶಾಲೆಯ ಆವರಣದಲ್ಲಿ ವ್ಯಾಪಾರ ಮಾಡಿ ತಾವು ಮುಂದಿನ ಉದ್ಯಮಿಗಳೆಂದು ನಮ್ಮನ್ನು ಪರಿಗಣಿಸಿ ಎಂಬಂತೆ ವ್ಯವಹಾರ ತೋರ್ಪಡಿಸಿದರು.

ಈ ಮೇಳದಲ್ಲಿ ಶಾಲಾ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು, ಊರರವರು ಭಾಗವಹಿಸಿದ್ದರು.
-ಹರ್ಷ ಬಳ್ಳಮಂಜ

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya

ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ ವಿಭಾಗ ಉದ್ಘಾಟನೆ

Suddi Udaya
error: Content is protected !!