22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ ಕಾರ್ಯಕ್ರಮವು ಸಿರಿ ನ್ಯೂ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಜ 3ರಂದು ನಡೆಯಿತು.

ಅರಕಲಗೂಡು ತಾಲೂಕು ಮಾಜಿ ಶಾಸಕ,ಪರಿಸರಕ್ಕಾಗಿ ನಾವು ರಾಜ್ಯಾಧ್ಯಕ್ಷ ಎ.ಟಿ ರಾಮಸ್ವಾಮಿ ಸಿರಿಹಬ್ಬ ಉದ್ಘಾಟಿಸಿ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ್ ವಹಿಸಿದ್ದರು.

ವೇದಿಕೆಯಲ್ಲಿ ಬೆಳ್ತಂಗಡಿ ಡಿವೈಎಸ್ಪಿ ಸಿ.ಕೆ ರೋಹಿಣಿ,ಖ್ಯಾತ ಸೌಂದರ್ಯ ತಜ್ಞೆ ಉಮಾ ಜಯಕುಮಾರ್,ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ಧನ್,ಉದ್ಯಮಿ,ಸಿರಿ ಸಂಸ್ಥೆಯ ನಿರ್ದೆಶಕ ರಾಜೇಶ್ ಪೈ,ಪುತ್ತೂರು ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಮುಖ್ಯಸ್ಥರಾದ ಸಾಯಿ ಗಣೇಶ್ ಉಜ್ಜಿನ,ಉದ್ಯಮಿ ನರಸಿಂಹ ಪೈ ಉಜಿರೆ ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ಆಹಾರ ಗೋದಾಮು ಜೀವನ್ ಕುಮಾರ್,ಸೇಲ್ಸ್ ಆಫೀಸರ್ ಮೌನೇಶ್ ಬಡಿಗೇರ್ ಕಾರ್ಯಕ್ರಮ ನಿರೂಪಿಸಿದರು. ಸಿರಿ ಕ್ಲಬ್ ಪ್ರಧಾನ ಸಂಚಾಲಕ ಪ್ರಸನ್ನ ಯು, ಅಧ್ಯಕ್ಷೆ ಹರ್ಷಿತಾ,ಪ್ರ.ಕಾರ್ಯದರ್ಶಿ ವಿನ್ಸೆಂಟ್ ಲೋಬೋ ಸಹಕರಿಸಿದರು. ಸಿರಿ ಕ್ಲಬ್ ನಿಕಟ ಪೂರ್ವಾಧ್ಯಕ್ಷೆ ವಸಂತಿ ವಂದಿಸಿದರು.

Related posts

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

Suddi Udaya

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya
error: Content is protected !!