25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಜೀವ ದೇವತಾಶಾಸ್ತ್ರ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ನಾರಾಯಣ್ ಬೇಗೂರು ರವರಿಗೆ ಸಮಾಜ ಸೇವೆಗಾಗಿ (“ಡಾಕ್ಟರ್ ಆಫ್ ಹ್ಯುಮಾನಿಟಿ”) ಡಾಕ್ಟರೇಟ್ ಗೌರವ ಪುರಸ್ಕಾರ

ಬೆಳ್ತಂಗಡಿ: ಲಾಜಿಕಲ್ ಓಪನ್ ವಿಶ್ವವಿದ್ಯಾಲಯ ಚೆನ್ನೈ, ಜೀವ ಥಿಯೋಲಾಜಿಕಲ್ ಓಪನ್ ಯೂನಿವರ್ಸಿಟಿ, ನೇಷನ್ಸ್ ಅಸೋಸಿಯೇಷನ್ ಫಾರ್ ಥಿಯೋಲಾಜಿಕಲ್ ಅಕ್ರೆಡಿಟೇಶನ್ (NATA, B’lore, India) ನಿಂದ ಮಾನ್ಯತೆ ಪಡೆದಿದೆ. ನೇಷನ್ಸ್ ಅಸೋಸಿಯೇಷನ್ ಫಾರ್ ಥಿಯೋಲಾಜಿಕಲ್ ಅಕ್ರೆಡಿಟೇಶನ್ (NATA, B’lore, India) ನ ಸದಸ್ಯ. ಇಂಟರ್ನ್ಯಾಷನಲ್ ಸರ್ವೆಂಟ್ ಆಫ್ ಗಾಡ್ (UNITED KINGDOM) ನಿಂದ ಮಾನ್ಯತೆ ಪಡೆದಿದೆ.(ಜೀವ ಶೈಕ್ಷಣಿಕ ಸಂಶೋಧನಾ ಚಾರಿಟೇಬಲ್ ಫೌಂಡೇಶನ್‌ನ ಒಂದು ಘಟಕ) ISO ಅಧ್ಯಾಪಕರು ಮತ್ತು ನಿರ್ದೇಶಕರ ಮಂಡಳಿಯ ಶಿಫಾರಸ್ಸಿನ ಮೇರೆಗೆ ಸಮಾಜ ಸೇವೆಗಾಗಿ ಎಂ. ನಾರಾಯಣ್ ಬೇಗೂರು ರವರಿಗೆ ಡಾಕ್ಟರ್ ಆಫ್ ಹ್ಯುಮಾನಿಟಿ (ಆನರಿಸ್ ಕಾಸಾ) (ಸಾಮಾಜಿಕ ಮತ್ತು ಕಲ್ಯಾಣ ಸೇವೆಗಳ ಕ್ಷೇತ್ರದಲ್ಲಿ) ಪದವಿಯನ್ನು ನೀಡಲಾಗಿದೆ.

ಇವರು ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಮತ್ತು ಲಾಯಿಲ ಗುರು ರಾಘವೇಂದ್ರ ಸೇವಾ ಪ್ರತಿಷ್ಠಾನ ಇದರ ಮಹಾ ಪೋಷಕರು.

Related posts

ಎಕ್ಸೆಲ್ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭೆಗಳಿಗೆ ಬೆಳಕು ನೀಡುವ ವಿದ್ಯಾರ್ಥಿವೇತನ ವಿತರಣೆ

Suddi Udaya

ಸೂಳಬೆಟ್ಟು: ಡೋಂಗ್ರೆ ಕುಟುಂಬಸ್ಥರಿಂದ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಪ್ರಸಾದ್‌ ಕೆ.ಎಸ್‌. ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya
error: Content is protected !!