32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ನಡ ಸ.ಹಿ.ಪ್ರಾ. ಶಾಲಾ ಶತಮಾನೋತ್ಸವ ಸಮಿತಿಯಿಂದ ಡಾ|| ಹೆಗ್ಗಡೆಯವರ ಭೇಟಿ

ನಡ: ಸ.ಹಿ.ಪ್ರಾ. ಶಾಲೆ ನಡ ಇದರ ಶತಮಾನೋತ್ಸವ ಸಮಾರೋಪ ಸಮಾರಂಭದ ಬಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ವಿಜ್ಞಾಪನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಬಿ. ಮುನಿರಾಜ ಅಜ್ರಿ, ಕಾರ್ಯಾಧ್ಯಕ್ಷ ಶಶಿಕಿರಣ್ ಜೈನ್, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ಧಾ, ಉಪಾಧ್ಯಕ್ಷ ಅಜಿತ್ ಕುಮಾರ್ ಆರಿಗ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರ ಧರಣೇಂದ್ರ ಜೈನ್, ಕಾರ್ಯದರ್ಶಿ ವಸಂತ ಗೌಡ, ಶಾಲಾ ಶಿಕ್ಷಕರಾದ ವಿಕ್ಟರ್ ಮಾಡ್ತಾ ಉಪಸ್ಥಿತರಿದ್ದರು

Related posts

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಕೊಡುಗೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya
error: Content is protected !!