September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ 39/25 ಪ್ರಕರಣ ಸಂಬಂಧ ಶ್ರೀ ಕ್ಷೇತ್ರ ಧರ್ಮಸ್ಥಳ ಪರ ಸಂತ್ರಸ್ತರು ಎಂಬ ನೆಲೆಯಲ್ಲಿ ಖ್ಯಾತ ವಕೀಲರಾದ ಸಿ.ವಿ.ನಾಗೇಶ್,ರಾಜಶೇಖರ್ ಹಿಲಿಯಾರ್, ಮಹೇಶ್ ಕಜೆ ಜೊತೆಯಾಗಿ ಡಿ.29 ರಂದು ವಕಾಲತ್ತು ಸಲ್ಲಿಸಿ ವಾದ ಮಾಡಿದ್ದರು. ಬಳಿಕ ನ್ಯಾಯಾಲಯ ಜ.3 ಕ್ಕೆ ಮುಂದೂಡಿತ್ತು.

ಈ ಪ್ರಕರಣದಲ್ಲಿ ವಾದ ಮಾಡಲು ಖ್ಯಾತ ವಕೀಲರಾದ ರಾಜಶೇಖರ್ ಹಿಲಿಯಾರ್ ಇತರ ವಕೀಲರಾದ ಮಹೇಶ್ ಕಜೆ ,ಸುನಿಲ್, ಪ್ರದೀಪ್, ಕೇಶವ ಬೆಳಾಲ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಜ.3 ರಂದು 12 ಗಂಟೆಗೆ ಹಾಜರಾಗಿದ್ದಾರೆ.

ಈ ಪ್ರಕರಣದಲ್ಲಿ ವಕಾಲತ್ತು ಸಲ್ಲಿಸಿದ್ದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದವರು ಸಂತ್ರಸ್ತರು ಅಥವಾ ಪ್ರಕರಣ ದಾಖಲಿಸಲು ಆದೇಶ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Related posts

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya
error: Content is protected !!