23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಕೌಶಲ್ಯ ಸ್ಪರ್ಧೆ: ಆದರ್ಶ್ ರಾಜ್ಯಮಟ್ಟಕ್ಕೆ ಆಯ್ಕೆ

ಮಾಲಾಡಿ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಮೆಕ್ಯಾನಿಕ್ ಇಲೆಕ್ಟ್ರಿಕ್ ವೆಹಿಕಲ್ ವಿಭಾಗದ ಸೀನಿಯರ್ ತರಬೇತಿದಾರ ಆದರ್ಶ್ ರವರು ಇತ್ತೀಚೆಗೆ ಬೆಂಗಳೂರಿನ ಟೊಯೊಟಾ ಕಿರ್ಲೋಸ್ಕರ್ ಬಿಡದಿಯಲ್ಲಿ ನಡೆದ ವಲಯ ಮಟ್ಟದ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

Related posts

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

Suddi Udaya

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya
error: Content is protected !!