22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ ಕಾರ್ಯಕ್ರಮವು ಸಿರಿ ನ್ಯೂ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಜ 3ರಂದು ನಡೆಯಿತು.

ಅರಕಲಗೂಡು ತಾಲೂಕು ಮಾಜಿ ಶಾಸಕ,ಪರಿಸರಕ್ಕಾಗಿ ನಾವು ರಾಜ್ಯಾಧ್ಯಕ್ಷ ಎ.ಟಿ ರಾಮಸ್ವಾಮಿ ಸಿರಿಹಬ್ಬ ಉದ್ಘಾಟಿಸಿ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ್ ವಹಿಸಿದ್ದರು.

ವೇದಿಕೆಯಲ್ಲಿ ಬೆಳ್ತಂಗಡಿ ಡಿವೈಎಸ್ಪಿ ಸಿ.ಕೆ ರೋಹಿಣಿ,ಖ್ಯಾತ ಸೌಂದರ್ಯ ತಜ್ಞೆ ಉಮಾ ಜಯಕುಮಾರ್,ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ಧನ್,ಉದ್ಯಮಿ,ಸಿರಿ ಸಂಸ್ಥೆಯ ನಿರ್ದೆಶಕ ರಾಜೇಶ್ ಪೈ,ಪುತ್ತೂರು ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಮುಖ್ಯಸ್ಥರಾದ ಸಾಯಿ ಗಣೇಶ್ ಉಜ್ಜಿನ,ಉದ್ಯಮಿ ನರಸಿಂಹ ಪೈ ಉಜಿರೆ ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ಆಹಾರ ಗೋದಾಮು ಜೀವನ್ ಕುಮಾರ್,ಸೇಲ್ಸ್ ಆಫೀಸರ್ ಮೌನೇಶ್ ಬಡಿಗೇರ್ ಕಾರ್ಯಕ್ರಮ ನಿರೂಪಿಸಿದರು. ಸಿರಿ ಕ್ಲಬ್ ಪ್ರಧಾನ ಸಂಚಾಲಕ ಪ್ರಸನ್ನ ಯು, ಅಧ್ಯಕ್ಷೆ ಹರ್ಷಿತಾ,ಪ್ರ.ಕಾರ್ಯದರ್ಶಿ ವಿನ್ಸೆಂಟ್ ಲೋಬೋ ಸಹಕರಿಸಿದರು. ಸಿರಿ ಕ್ಲಬ್ ನಿಕಟ ಪೂರ್ವಾಧ್ಯಕ್ಷೆ ವಸಂತಿ ವಂದಿಸಿದರು.

Related posts

ಬೆಳ್ತಂಗಡಿಯಲ್ಲಿ ನೂರಾ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya
error: Content is protected !!