25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ ಕಾರ್ಯಕ್ರಮವು ಸಿರಿ ನ್ಯೂ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಜ 3ರಂದು ನಡೆಯಿತು.

ಅರಕಲಗೂಡು ತಾಲೂಕು ಮಾಜಿ ಶಾಸಕ,ಪರಿಸರಕ್ಕಾಗಿ ನಾವು ರಾಜ್ಯಾಧ್ಯಕ್ಷ ಎ.ಟಿ ರಾಮಸ್ವಾಮಿ ಸಿರಿಹಬ್ಬ ಉದ್ಘಾಟಿಸಿ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ್ ವಹಿಸಿದ್ದರು.

ವೇದಿಕೆಯಲ್ಲಿ ಬೆಳ್ತಂಗಡಿ ಡಿವೈಎಸ್ಪಿ ಸಿ.ಕೆ ರೋಹಿಣಿ,ಖ್ಯಾತ ಸೌಂದರ್ಯ ತಜ್ಞೆ ಉಮಾ ಜಯಕುಮಾರ್,ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ಧನ್,ಉದ್ಯಮಿ,ಸಿರಿ ಸಂಸ್ಥೆಯ ನಿರ್ದೆಶಕ ರಾಜೇಶ್ ಪೈ,ಪುತ್ತೂರು ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಮುಖ್ಯಸ್ಥರಾದ ಸಾಯಿ ಗಣೇಶ್ ಉಜ್ಜಿನ,ಉದ್ಯಮಿ ನರಸಿಂಹ ಪೈ ಉಜಿರೆ ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ಆಹಾರ ಗೋದಾಮು ಜೀವನ್ ಕುಮಾರ್,ಸೇಲ್ಸ್ ಆಫೀಸರ್ ಮೌನೇಶ್ ಬಡಿಗೇರ್ ಕಾರ್ಯಕ್ರಮ ನಿರೂಪಿಸಿದರು. ಸಿರಿ ಕ್ಲಬ್ ಪ್ರಧಾನ ಸಂಚಾಲಕ ಪ್ರಸನ್ನ ಯು, ಅಧ್ಯಕ್ಷೆ ಹರ್ಷಿತಾ,ಪ್ರ.ಕಾರ್ಯದರ್ಶಿ ವಿನ್ಸೆಂಟ್ ಲೋಬೋ ಸಹಕರಿಸಿದರು. ಸಿರಿ ಕ್ಲಬ್ ನಿಕಟ ಪೂರ್ವಾಧ್ಯಕ್ಷೆ ವಸಂತಿ ವಂದಿಸಿದರು.

Related posts

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಅಕ್ಷಯ ಕಾಲೇಜಿನ ಬಿಕಾಂ ವಿಥ್ ಏವಿಯೇಷನ್ ಆ್ಯಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya
error: Content is protected !!