25.8 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆವರದಿ

ಬೆಳ್ತಂಗಡಿ: ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ವಕೀಲರ ಸಂಘದ ಅಡಿಯಲ್ಲಿ ಕಾರ್ಯಾಚರಿಸುವ ಯುವ ವಕೀಲರ ವೇದಿಕೆಯ ಅಧ್ಯಕ್ಷರಾಗಿ ಯುವ ನ್ಯಾಯವಾದಿ ಉದಯ ಬಿಕೆ ಬಂದಾರು, ಉಪಾಧ್ಯಕ್ಷರಾಗಿ ಜೋಸ್ನಾ ವೆಲೋನ ಕೊರೆಯ ಮತ್ತು ಅಭಿನ್ ಪ್ರಾನ್ಸಿಸ್, ಕಾರ್ಯದರ್ಶಿಯಾಗಿ ಯಕ್ಷಿತಾ, ಜೊತೆ ಕಾರ್ಯದರ್ಶಿಯಾಗಿ ಇರ್ಷಾದ್, ಕೋಶಧಿಕಾರಿಯಾಗಿ ಜಿತೇಶ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರತೀಕ್ಷಾ, ಕಮಲಾಕ್ಷ, ಶ್ರೇಯ ಎಸ್ ಪಾಲೇಲಿ, ಶ್ರಾವ್ಯ, ಸುಶಾಂತ್, ಮನಿಷಾ ಮತ್ತು ನಿಶಾಂಕ್ ರವರು ಆಯ್ಕೆಯಾಗಿರುತ್ತಾರೆ.

Related posts

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!