July 23, 2026
ಆಯ್ಕೆವರದಿ

ಬೆಳ್ತಂಗಡಿ: ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ವಕೀಲರ ಸಂಘದ ಅಡಿಯಲ್ಲಿ ಕಾರ್ಯಾಚರಿಸುವ ಯುವ ವಕೀಲರ ವೇದಿಕೆಯ ಅಧ್ಯಕ್ಷರಾಗಿ ಯುವ ನ್ಯಾಯವಾದಿ ಉದಯ ಬಿಕೆ ಬಂದಾರು, ಉಪಾಧ್ಯಕ್ಷರಾಗಿ ಜೋಸ್ನಾ ವೆಲೋನ ಕೊರೆಯ ಮತ್ತು ಅಭಿನ್ ಪ್ರಾನ್ಸಿಸ್, ಕಾರ್ಯದರ್ಶಿಯಾಗಿ ಯಕ್ಷಿತಾ, ಜೊತೆ ಕಾರ್ಯದರ್ಶಿಯಾಗಿ ಇರ್ಷಾದ್, ಕೋಶಧಿಕಾರಿಯಾಗಿ ಜಿತೇಶ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರತೀಕ್ಷಾ, ಕಮಲಾಕ್ಷ, ಶ್ರೇಯ ಎಸ್ ಪಾಲೇಲಿ, ಶ್ರಾವ್ಯ, ಸುಶಾಂತ್, ಮನಿಷಾ ಮತ್ತು ನಿಶಾಂಕ್ ರವರು ಆಯ್ಕೆಯಾಗಿರುತ್ತಾರೆ.

Related posts

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಉಭಯ ಜಿಲ್ಲಾ ಜನಪ್ರತಿನಿಧಿಗಳ ಸಭೆ: ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

Suddi Udaya
error: Content is protected !!