September 6, 2026
ಆಯ್ಕೆವರದಿ

ಬೆಳ್ತಂಗಡಿ: ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ವಕೀಲರ ಸಂಘದ ಅಡಿಯಲ್ಲಿ ಕಾರ್ಯಾಚರಿಸುವ ಯುವ ವಕೀಲರ ವೇದಿಕೆಯ ಅಧ್ಯಕ್ಷರಾಗಿ ಯುವ ನ್ಯಾಯವಾದಿ ಉದಯ ಬಿಕೆ ಬಂದಾರು, ಉಪಾಧ್ಯಕ್ಷರಾಗಿ ಜೋಸ್ನಾ ವೆಲೋನ ಕೊರೆಯ ಮತ್ತು ಅಭಿನ್ ಪ್ರಾನ್ಸಿಸ್, ಕಾರ್ಯದರ್ಶಿಯಾಗಿ ಯಕ್ಷಿತಾ, ಜೊತೆ ಕಾರ್ಯದರ್ಶಿಯಾಗಿ ಇರ್ಷಾದ್, ಕೋಶಧಿಕಾರಿಯಾಗಿ ಜಿತೇಶ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರತೀಕ್ಷಾ, ಕಮಲಾಕ್ಷ, ಶ್ರೇಯ ಎಸ್ ಪಾಲೇಲಿ, ಶ್ರಾವ್ಯ, ಸುಶಾಂತ್, ಮನಿಷಾ ಮತ್ತು ನಿಶಾಂಕ್ ರವರು ಆಯ್ಕೆಯಾಗಿರುತ್ತಾರೆ.

Related posts

ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು!!?

Suddi Udaya

ಬೆಳ್ತಂಗಡಿ:ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯ ಚಿನ್ನೋತ್ಸವ’ ಸಂಭ್ರಮ: ವಿವಿಧ ಬಗೆಯ ವೆರೈಟಿ ಚಿನ್ನಾಭರಣಗಳಿಗೆ ಮುಳಿಯ ಸಂಸ್ಥೆ ಹೆಸರುವಾಸಿಯಾಗಿದೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಕೆರೆ ಹಾವನ್ನು ಅಟ್ಟಿಸಿಕೊಂಡು ಮನೆಯಂಗಳಕ್ಕೆ ಬಂದ ಕಾಳಿಂಗ ಸರ್ಪ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

Suddi Udaya
error: Content is protected !!