26.4 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿನಿಧನವರದಿ

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

ದಿಡುಪೆ; ಮಲವಂತಿಗೆ ಗ್ರಾಮದ ಕಜಕ್ಕೆ ನಿಸರ್ಗ ಮನೆ ನಿವಾಸಿ ವೀರೇಶ್ವರ ಮರಾಠೆ (68) ಅಲ್ಪಕಾಲದ ಅಸೌಖ್ಯದಿಂದ ಜ‌.4 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಅವರಿಗೆ ಪತ್ನಿ,ಪುತ್ರ ಹಾಗೂ ಪುತ್ರಿ ಇದ್ದಾರೆ. ಕೃಷಿಕರಾಗಿದ್ದ ಅವರು ತಾಳ ಮದ್ದಳೆ ಅರ್ಥಧಾರಿಯಾಗಿ,ಬಂಗಾಡಿ ಸಿಎ ಬ್ಯಾಂಕ್, ಹಾಲು ಉತ್ಪಾದಕರ ಸಂಘದ ನಿರ್ದೇಶಕರಾಗಿ, ಶಿರಾಡಿ ದೈವಸ್ಥಾನದ ಟ್ರಸ್ಟ್ ಅಧ್ಯಕ್ಷರಾಗಿ ಹಾಗೂ ಕಜಕ್ಕೆ ಗೋಪಾಲಕೃಷ್ಣ ದೇವಸ್ಥಾನದ ಟ್ರಸ್ಟಿ ಯಾಗಿ ಸೇವೆ ಸಲ್ಲಿಸಿದ್ದರು.

Related posts

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ನಿಟ್ಟಡೆ: ಬೀಯದಡಿ ನಿವಾಸಿ ಜಾನಕಿ ನಿಧನ

Suddi Udaya

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿಯ ಬ್ರಹ್ಮಕಲಶೋತ್ಸವ: ಮಾ.2ರಂದು ಹೊರೆಕಾಣಿಕೆಯಲ್ಲಿ ಲಾಯಿಲದಿಂದ “ಒಂದು ಸಾವಿರ” ತೆಂಗಿನಕಾಯಿ, ಸಮರ್ಪಣೆ; ಬಿ.ಕೆ ಧನಂಜಯ್ ರಾವ್

Suddi Udaya

ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!