July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

ಬೆಳ್ತಂಗಡಿ : ವನ್ಯಜೀವಿ ವಿಭಾಗದಿಂದ ಬೆಳ್ತಂಗಡಿ ತಾಲೂಕಿನಲ್ಲಿ ಹುಲಿ ಗಣತಿ ಪ್ರಕ್ರಿಯೆ ಆರಂಭವಾಗುವ ಹಿನ್ನೆಲೆಯಲ್ಲಿ ಜ.5 ರಿಂದ ಗಡಾಯಿಕಲ್ಲು, ನೇತ್ರಾವತಿ ಪೀಕ್,ಬಂಡಾಜೆ ಫಾಲ್ಸ್, ಬೊಳ್ಳೆ ಫಾಲ್ಸ್ ,ಕಡಂಬ ಗುಂಡಿ ಫಾಲ್ಸ್ ಗಳು ಚಾರಣ ಪ್ರಿಯರಿಗೆ ಪ್ರವೇಶ ಮಾಡದಂತೆ ಬಂದ್ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಜ.5 ರಿಂದ ಹುಲಿಗಣತಿ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆರಂಭ ಮಾಡಲಿರುವ ಕಾರಣದಿಂದ ಚಾರಣ ಪ್ರಿಯರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.ಚಾರಣ ಪ್ರಿಯರಿಗೆ ನೇತ್ರಾವತಿ ಪೀಕ್ ಮತ್ತು ಬಂಡಾಜೆ ಫಾಲ್ಸ್ ಜ.13 ರಿಂದ ಆರಂಭವಾಗಲಿದ್ದು. ಗಡಾಯಿಕಲ್ಲು, ಬೊಳ್ಳೆ ಫಾಲ್ಸ್, ಕಡಂಬ ಗುಂಡಿ ಜ.14 ರಿಂದ ಪ್ರವೇಶಗಳು ಆರಂಭವಾಗಲಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಆರ್.ಎಫ್.ಒ ಶರ್ಮಿಷ್ಠ ಪ್ರಕಟಣೆಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.

Related posts

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಪೈ ಅಕಾಡೆಮಿಯ ನೂತನ ಶಾಖೆ ಕಕ್ಕಿಂಜೆಯಲ್ಲಿ ಶುಭಾರಂಭ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya
error: Content is protected !!