22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆವರದಿ

ಬೆಳ್ತಂಗಡಿ: ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ವಕೀಲರ ಸಂಘದ ಅಡಿಯಲ್ಲಿ ಕಾರ್ಯಾಚರಿಸುವ ಯುವ ವಕೀಲರ ವೇದಿಕೆಯ ಅಧ್ಯಕ್ಷರಾಗಿ ಯುವ ನ್ಯಾಯವಾದಿ ಉದಯ ಬಿಕೆ ಬಂದಾರು, ಉಪಾಧ್ಯಕ್ಷರಾಗಿ ಜೋಸ್ನಾ ವೆಲೋನ ಕೊರೆಯ ಮತ್ತು ಅಭಿನ್ ಪ್ರಾನ್ಸಿಸ್, ಕಾರ್ಯದರ್ಶಿಯಾಗಿ ಯಕ್ಷಿತಾ, ಜೊತೆ ಕಾರ್ಯದರ್ಶಿಯಾಗಿ ಇರ್ಷಾದ್, ಕೋಶಧಿಕಾರಿಯಾಗಿ ಜಿತೇಶ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರತೀಕ್ಷಾ, ಕಮಲಾಕ್ಷ, ಶ್ರೇಯ ಎಸ್ ಪಾಲೇಲಿ, ಶ್ರಾವ್ಯ, ಸುಶಾಂತ್, ಮನಿಷಾ ಮತ್ತು ನಿಶಾಂಕ್ ರವರು ಆಯ್ಕೆಯಾಗಿರುತ್ತಾರೆ.

Related posts

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

Suddi Udaya

ವೇಣೂರು: ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರ ಜೀರ್ಣೋದ್ದಾರ ಮತ್ತು ಅಭಿವೃದ್ದಿ ಕಾರ್ಯವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ನಾಳ ಕ್ಷೇತ್ರಗಳಲ್ಲಿ ರೆಂಜೆಗಿಡದ ವೃಕ್ಷಾರೋಪಣ ಕಾರ್ಯಕ್ರಮ

Suddi Udaya

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ: ಚಿನ್ನಯ್ಯನಿಗೆ ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು

Suddi Udaya

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya
error: Content is protected !!