37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆವರದಿ

ಬೆಳ್ತಂಗಡಿ: ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ವಕೀಲರ ಸಂಘದ ಅಡಿಯಲ್ಲಿ ಕಾರ್ಯಾಚರಿಸುವ ಯುವ ವಕೀಲರ ವೇದಿಕೆಯ ಅಧ್ಯಕ್ಷರಾಗಿ ಯುವ ನ್ಯಾಯವಾದಿ ಉದಯ ಬಿಕೆ ಬಂದಾರು, ಉಪಾಧ್ಯಕ್ಷರಾಗಿ ಜೋಸ್ನಾ ವೆಲೋನ ಕೊರೆಯ ಮತ್ತು ಅಭಿನ್ ಪ್ರಾನ್ಸಿಸ್, ಕಾರ್ಯದರ್ಶಿಯಾಗಿ ಯಕ್ಷಿತಾ, ಜೊತೆ ಕಾರ್ಯದರ್ಶಿಯಾಗಿ ಇರ್ಷಾದ್, ಕೋಶಧಿಕಾರಿಯಾಗಿ ಜಿತೇಶ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರತೀಕ್ಷಾ, ಕಮಲಾಕ್ಷ, ಶ್ರೇಯ ಎಸ್ ಪಾಲೇಲಿ, ಶ್ರಾವ್ಯ, ಸುಶಾಂತ್, ಮನಿಷಾ ಮತ್ತು ನಿಶಾಂಕ್ ರವರು ಆಯ್ಕೆಯಾಗಿರುತ್ತಾರೆ.

Related posts

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ಜ.14-20: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!