July 23, 2026
ಆಯ್ಕೆವರದಿ

ಬೆಳ್ತಂಗಡಿ: ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ವಕೀಲರ ಸಂಘದ ಅಡಿಯಲ್ಲಿ ಕಾರ್ಯಾಚರಿಸುವ ಯುವ ವಕೀಲರ ವೇದಿಕೆಯ ಅಧ್ಯಕ್ಷರಾಗಿ ಯುವ ನ್ಯಾಯವಾದಿ ಉದಯ ಬಿಕೆ ಬಂದಾರು, ಉಪಾಧ್ಯಕ್ಷರಾಗಿ ಜೋಸ್ನಾ ವೆಲೋನ ಕೊರೆಯ ಮತ್ತು ಅಭಿನ್ ಪ್ರಾನ್ಸಿಸ್, ಕಾರ್ಯದರ್ಶಿಯಾಗಿ ಯಕ್ಷಿತಾ, ಜೊತೆ ಕಾರ್ಯದರ್ಶಿಯಾಗಿ ಇರ್ಷಾದ್, ಕೋಶಧಿಕಾರಿಯಾಗಿ ಜಿತೇಶ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರತೀಕ್ಷಾ, ಕಮಲಾಕ್ಷ, ಶ್ರೇಯ ಎಸ್ ಪಾಲೇಲಿ, ಶ್ರಾವ್ಯ, ಸುಶಾಂತ್, ಮನಿಷಾ ಮತ್ತು ನಿಶಾಂಕ್ ರವರು ಆಯ್ಕೆಯಾಗಿರುತ್ತಾರೆ.

Related posts

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

Suddi Udaya

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya
error: Content is protected !!