23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿನಿಧನವರದಿ

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

ದಿಡುಪೆ; ಮಲವಂತಿಗೆ ಗ್ರಾಮದ ಕಜಕ್ಕೆ ನಿಸರ್ಗ ಮನೆ ನಿವಾಸಿ ವೀರೇಶ್ವರ ಮರಾಠೆ (68) ಅಲ್ಪಕಾಲದ ಅಸೌಖ್ಯದಿಂದ ಜ‌.4 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಅವರಿಗೆ ಪತ್ನಿ,ಪುತ್ರ ಹಾಗೂ ಪುತ್ರಿ ಇದ್ದಾರೆ. ಕೃಷಿಕರಾಗಿದ್ದ ಅವರು ತಾಳ ಮದ್ದಳೆ ಅರ್ಥಧಾರಿಯಾಗಿ,ಬಂಗಾಡಿ ಸಿಎ ಬ್ಯಾಂಕ್, ಹಾಲು ಉತ್ಪಾದಕರ ಸಂಘದ ನಿರ್ದೇಶಕರಾಗಿ, ಶಿರಾಡಿ ದೈವಸ್ಥಾನದ ಟ್ರಸ್ಟ್ ಅಧ್ಯಕ್ಷರಾಗಿ ಹಾಗೂ ಕಜಕ್ಕೆ ಗೋಪಾಲಕೃಷ್ಣ ದೇವಸ್ಥಾನದ ಟ್ರಸ್ಟಿ ಯಾಗಿ ಸೇವೆ ಸಲ್ಲಿಸಿದ್ದರು.

Related posts

ಗೇರುಕಟ್ಟೆ ಮೋಕ್ಷಧಾಮ ಹಿಂದು ರುದ್ರ ಭೂಮಿ ವಾಸ್ತು ಪೂಜೆ, ಲೋಕಾರ್ಪಣೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

Suddi Udaya
error: Content is protected !!