37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

ಬೆಳ್ತಂಗಡಿ : ವನ್ಯಜೀವಿ ವಿಭಾಗದಿಂದ ಬೆಳ್ತಂಗಡಿ ತಾಲೂಕಿನಲ್ಲಿ ಹುಲಿ ಗಣತಿ ಪ್ರಕ್ರಿಯೆ ಆರಂಭವಾಗುವ ಹಿನ್ನೆಲೆಯಲ್ಲಿ ಜ.5 ರಿಂದ ಗಡಾಯಿಕಲ್ಲು, ನೇತ್ರಾವತಿ ಪೀಕ್,ಬಂಡಾಜೆ ಫಾಲ್ಸ್, ಬೊಳ್ಳೆ ಫಾಲ್ಸ್ ,ಕಡಂಬ ಗುಂಡಿ ಫಾಲ್ಸ್ ಗಳು ಚಾರಣ ಪ್ರಿಯರಿಗೆ ಪ್ರವೇಶ ಮಾಡದಂತೆ ಬಂದ್ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಜ.5 ರಿಂದ ಹುಲಿಗಣತಿ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆರಂಭ ಮಾಡಲಿರುವ ಕಾರಣದಿಂದ ಚಾರಣ ಪ್ರಿಯರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.ಚಾರಣ ಪ್ರಿಯರಿಗೆ ನೇತ್ರಾವತಿ ಪೀಕ್ ಮತ್ತು ಬಂಡಾಜೆ ಫಾಲ್ಸ್ ಜ.13 ರಿಂದ ಆರಂಭವಾಗಲಿದ್ದು. ಗಡಾಯಿಕಲ್ಲು, ಬೊಳ್ಳೆ ಫಾಲ್ಸ್, ಕಡಂಬ ಗುಂಡಿ ಜ.14 ರಿಂದ ಪ್ರವೇಶಗಳು ಆರಂಭವಾಗಲಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಆರ್.ಎಫ್.ಒ ಶರ್ಮಿಷ್ಠ ಪ್ರಕಟಣೆಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.

Related posts

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

Suddi Udaya

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!