July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

ಬೆಳ್ತಂಗಡಿ : ವನ್ಯಜೀವಿ ವಿಭಾಗದಿಂದ ಬೆಳ್ತಂಗಡಿ ತಾಲೂಕಿನಲ್ಲಿ ಹುಲಿ ಗಣತಿ ಪ್ರಕ್ರಿಯೆ ಆರಂಭವಾಗುವ ಹಿನ್ನೆಲೆಯಲ್ಲಿ ಜ.5 ರಿಂದ ಗಡಾಯಿಕಲ್ಲು, ನೇತ್ರಾವತಿ ಪೀಕ್,ಬಂಡಾಜೆ ಫಾಲ್ಸ್, ಬೊಳ್ಳೆ ಫಾಲ್ಸ್ ,ಕಡಂಬ ಗುಂಡಿ ಫಾಲ್ಸ್ ಗಳು ಚಾರಣ ಪ್ರಿಯರಿಗೆ ಪ್ರವೇಶ ಮಾಡದಂತೆ ಬಂದ್ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಜ.5 ರಿಂದ ಹುಲಿಗಣತಿ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆರಂಭ ಮಾಡಲಿರುವ ಕಾರಣದಿಂದ ಚಾರಣ ಪ್ರಿಯರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.ಚಾರಣ ಪ್ರಿಯರಿಗೆ ನೇತ್ರಾವತಿ ಪೀಕ್ ಮತ್ತು ಬಂಡಾಜೆ ಫಾಲ್ಸ್ ಜ.13 ರಿಂದ ಆರಂಭವಾಗಲಿದ್ದು. ಗಡಾಯಿಕಲ್ಲು, ಬೊಳ್ಳೆ ಫಾಲ್ಸ್, ಕಡಂಬ ಗುಂಡಿ ಜ.14 ರಿಂದ ಪ್ರವೇಶಗಳು ಆರಂಭವಾಗಲಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಆರ್.ಎಫ್.ಒ ಶರ್ಮಿಷ್ಠ ಪ್ರಕಟಣೆಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.

Related posts

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘ-ಅಧ್ಯಕ್ಷರಾಗಿ ಉಮೇಶ್ ಗೌಡ, ಉಪಾಧ್ಯಕ್ಷರಾಗಿ ಪ್ರೇಮಲತಾ

Suddi Udaya

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!