ಗ್ರಾಮಾಂತರ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

ಬೆಳ್ತಂಗಡಿ : ವನ್ಯಜೀವಿ ವಿಭಾಗದಿಂದ ಬೆಳ್ತಂಗಡಿ ತಾಲೂಕಿನಲ್ಲಿ ಹುಲಿ ಗಣತಿ ಪ್ರಕ್ರಿಯೆ ಆರಂಭವಾಗುವ ಹಿನ್ನೆಲೆಯಲ್ಲಿ ಜ.5 ರಿಂದ ಗಡಾಯಿಕಲ್ಲು, ನೇತ್ರಾವತಿ ಪೀಕ್,ಬಂಡಾಜೆ ಫಾಲ್ಸ್, ಬೊಳ್ಳೆ ಫಾಲ್ಸ್ ,ಕಡಂಬ ಗುಂಡಿ ಫಾಲ್ಸ್ ಗಳು ಚಾರಣ ಪ್ರಿಯರಿಗೆ ಪ್ರವೇಶ ಮಾಡದಂತೆ ಬಂದ್ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಜ.5 ರಿಂದ ಹುಲಿಗಣತಿ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆರಂಭ ಮಾಡಲಿರುವ ಕಾರಣದಿಂದ ಚಾರಣ ಪ್ರಿಯರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.ಚಾರಣ ಪ್ರಿಯರಿಗೆ ನೇತ್ರಾವತಿ ಪೀಕ್ ಮತ್ತು ಬಂಡಾಜೆ ಫಾಲ್ಸ್ ಜ.13 ರಿಂದ ಆರಂಭವಾಗಲಿದ್ದು. ಗಡಾಯಿಕಲ್ಲು, ಬೊಳ್ಳೆ ಫಾಲ್ಸ್, ಕಡಂಬ ಗುಂಡಿ ಜ.14 ರಿಂದ ಪ್ರವೇಶಗಳು ಆರಂಭವಾಗಲಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಆರ್.ಎಫ್.ಒ ಶರ್ಮಿಷ್ಠ ಪ್ರಕಟಣೆಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.

Related posts

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya
error: Content is protected !!