March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬ ಹಾಗೂ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಗ್ರಾಮಸ್ಥರಿಂದ ತೆರವು ಕಾರ್ಯ

ಕಳೆಂಜ : ಇಲ್ಲಿಯ ಕಾಯಡ ಎಂಬಲ್ಲಿ ಇಂದು (ಜ.5) ವಿದ್ಯುತ್ ಕಂಬ ಮತ್ತು ಮರ ರಸ್ತೆಗೆ ಅಡ್ಡಳಾಗಿ ಬಿದಿದ್ದು ಪಾದಾಚಾರಿಗಳ ಮಾಹಿತಿಯ ಮೇರೆಗೆ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಗೊಳಿಸಲಾಯಿತು.

ಈ ವೇಳೆ ವಿಪತ್ತು ನಿರ್ವಹಣಾ ತಂಡದ ಕಾರ್ಯಕರ್ತರಾದ ಹರೀಶ್ ವಳಗುಡ್ಡೆ, ಧನಂಜಯ ಗೌಡ ವಲಚ್ಚಿಲು, ಯೋಗೀಶ್ ಸೀಂಬೂಲು ಮತ್ತು ಗ್ರಾಮಸ್ಥರ ಸಹಾಯದಿಂದ ರಸ್ತೆಯಿಂದ ಮರ ಮತ್ತು ಕಂಬವನ್ನ ತೆರವುಗೊಳಿಸಿ ಬೆಳಗ್ಗೆ ಶಾಲೆಗೆ ತೆರಳುವ ವಿದ್ಯಾರ್ಥಿಗಳು ಹಾಗೂ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಕೊಡುಗೆ

Suddi Udaya
error: Content is protected !!