September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

ಬೆಳ್ತಂಗಡಿ: ಧರ್ಮಸ್ಥಳ ವಿಭಾಗದ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಪ್ರಯಾಣ ದರವನ್ನು ಜನವರಿ 5 ರಿಂದ ಜಾರಿಗೆ ಬರುವಂತೆ ಶೇಕಡಾ 10 ರಿಂದ 15ರಷ್ಟು ಕಡಿತಗೊಳಿಸಲಾಗಿದೆ. ಧರ್ಮಸ್ಥಳ ಹಾಗೂ ಬೆಳ್ತಂಗಡಿಯಿಂದ ಸಂಚರಿಸುವ ನಾನ್ ಎಸಿ ಸ್ಲೀಪರ್, ಪಲ್ಲಕ್ಕಿ ಮತ್ತು ರಾಜಹಂಸ ಬಸ್‌ಗಳ ಹೊಸ ದರಗಳು ಇಲ್ಲಿವೆ. ಪ್ರಯಾಣಿಕರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ.

ಪಲ್ಲಕ್ಕಿ: ಬೆಳ್ತಂಗಡಿ-ಬೆಂಗಳೂರು ದಿನ ದರ 928, ಆದಿತ್ಯವಾರ 961 ರೂ ಹಾಗೂ ಧರ್ಮಸ್ಥಳ-ಬೆಂಗಳೂರು ದಿನ ದರ 850, ಆದಿತ್ಯವಾರ 880 ರೂ.

ನಾನ್/ಎಸಿ ಸ್ಲೀಪರ್: ಧರ್ಮಸ್ಥಳ-ಬೆಂಗಳೂರು ದಿನ ದರ 600 ರೂ., ಆದಿತ್ಯವಾರ 654 ರೂ.

ರಾಜಹಂಸ: ಧರ್ಮಸ್ಥಳ–ಬೆಂಗಳೂರು, ಕುಕ್ಕೆಸುಬ್ರಹ್ಮಣ್ಯ-ಬೆಂಗಳೂರು ದಿನ ದರ 600 ರೂ, ಆದಿತ್ಯವಾರ 654 ರೂ. ದರಕ್ಕೆ ಇಳಿಸಲಾಗಿದೆ.

ಈ ಎಲ್ಲಾ ಬಸ್ಸುಗಳ ಸೇವೆಯಲ್ಲಿ ಮೊದಲ ದರಕ್ಕಿಂತ 180-300 ರೂ.ವರೆಗೆ ದರವನ್ನು ಕಡಿತಗೊಳಿಸಲಾಗಿದೆ.

Related posts

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ಉಜಿರೆ: ಹರೀಶ್ ಭಂಡಾರಿ ನಿಧನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಜೆಸಿಐ ವಲಯ 15 ರ ತರಬೇತಿ ವಿಭಾಗಕ್ಕೆ ಜೆಸಿಐ ಬೆಳ್ತಂಗಡಿಯ ಆಶಾಲತಾ ಪ್ರಶಾಂತ್ ಸಂಯೋಜಕರಾಗಿ ನಿಯೋಜನೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya
error: Content is protected !!