25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

ಬೆಳ್ತಂಗಡಿ: ಧರ್ಮಸ್ಥಳ ವಿಭಾಗದ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಪ್ರಯಾಣ ದರವನ್ನು ಜನವರಿ 5 ರಿಂದ ಜಾರಿಗೆ ಬರುವಂತೆ ಶೇಕಡಾ 10 ರಿಂದ 15ರಷ್ಟು ಕಡಿತಗೊಳಿಸಲಾಗಿದೆ. ಧರ್ಮಸ್ಥಳ ಹಾಗೂ ಬೆಳ್ತಂಗಡಿಯಿಂದ ಸಂಚರಿಸುವ ನಾನ್ ಎಸಿ ಸ್ಲೀಪರ್, ಪಲ್ಲಕ್ಕಿ ಮತ್ತು ರಾಜಹಂಸ ಬಸ್‌ಗಳ ಹೊಸ ದರಗಳು ಇಲ್ಲಿವೆ. ಪ್ರಯಾಣಿಕರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ.

ಪಲ್ಲಕ್ಕಿ: ಬೆಳ್ತಂಗಡಿ-ಬೆಂಗಳೂರು ದಿನ ದರ 928, ಆದಿತ್ಯವಾರ 961 ರೂ ಹಾಗೂ ಧರ್ಮಸ್ಥಳ-ಬೆಂಗಳೂರು ದಿನ ದರ 850, ಆದಿತ್ಯವಾರ 880 ರೂ.

ನಾನ್/ಎಸಿ ಸ್ಲೀಪರ್: ಧರ್ಮಸ್ಥಳ-ಬೆಂಗಳೂರು ದಿನ ದರ 600 ರೂ., ಆದಿತ್ಯವಾರ 654 ರೂ.

ರಾಜಹಂಸ: ಧರ್ಮಸ್ಥಳ–ಬೆಂಗಳೂರು, ಕುಕ್ಕೆಸುಬ್ರಹ್ಮಣ್ಯ-ಬೆಂಗಳೂರು ದಿನ ದರ 600 ರೂ, ಆದಿತ್ಯವಾರ 654 ರೂ. ದರಕ್ಕೆ ಇಳಿಸಲಾಗಿದೆ.

ಈ ಎಲ್ಲಾ ಬಸ್ಸುಗಳ ಸೇವೆಯಲ್ಲಿ ಮೊದಲ ದರಕ್ಕಿಂತ 180-300 ರೂ.ವರೆಗೆ ದರವನ್ನು ಕಡಿತಗೊಳಿಸಲಾಗಿದೆ.

Related posts

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ವಾಣಿ ಆಂ.ಮಾ. ಶಾಲೆಯ ಕು. ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!