23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಪಾಲೇದು ಪರಿಸರದಲ್ಲಿ ಕಾಡುಕೋಣ ಓಡಾಟ

ತಣ್ಣೀರುಪಂತ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಗೆ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಪಾಲೇದು, ಬೋಲ್ಡೇಲು, ನಿರ್ಲಾಜೆ, ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಎರಡು ಕಾಡಕೋಣಗಳು ಓಡಾಟ ನಡೆಸುತ್ತಿದೆ.

ತೋಟಗಳಲ್ಲಿ ಅವುಗಳ ಹೆಜ್ಜೆಗುರುತು ಕಂಡಿದ್ದು, ರಸ್ತೆ ಬದಿಯ ಕಾಡಿನಲ್ಲಿರುವ ಕಾಡಕೋಣವನ್ನು ಸ್ಥಳೀಯರೊಬ್ಬರು ಮೊಬೈಲ್ ಕ್ಯಾಮಾರದಲ್ಲಿ ಸೆರೆ ಹಿಡಿದಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಲಾಗಿದೆ.

Related posts

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!