30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ : ಶ್ರೀ ನಿತ್ಯ ನೂತನ ಭಜನಾ ಮಂಡಳಿ ಜೋಡುಸ್ಥಾನದ 25ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜ. 5ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿ ಗೌರವಾಧ್ಯಕ್ಷರಾದ ಪಿ. ಲಕ್ಷ್ಮೀ ನಾರಾಯಣ ರಾವ್, ರಜತ ಸಂಭ್ರಮ ಸಮಿತಿ ಅಧ್ಯಕ್ಷ ಅರುಣ್ ಕುಮಾರ್, ಕಾರ್ಯದರ್ಶಿ ಜಗದೀಶ್ ನಾಯ್ಕ, ಭಜನಾ ಮಂಡಳಿ ಅಧ್ಯಕ್ಷ ಅಭಿಷೇಕ್, ಕಾರ್ಯದರ್ಶಿ ಶ್ರೀಮತಿ ಜ್ಯೋತಿ, ರಜತ ಸಂಭ್ರಮ ಸಮಿತಿ ಹಾಗೂ ಭಜನಾ ಮಂಡಳಿಯ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು: ಗೇರುಕಟ್ಟೆ ರೇಷ್ಮೆ ರೋಡ್ ಬಳಿ ನಡೆದ ಘಟನೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಬಸದಿ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಪ್ರತಾಪ್ ಸಿಂಹ ನಾಯಕ್ ರವರಿಗೆ ಆಡಳಿತ ಮಂಡಳಿಯಿಂದ ಅಭಿನಂದನೆ

Suddi Udaya
error: Content is protected !!