23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

ಬೆಳ್ತಂಗಡಿ: ಡಿ. 29ರಂದು ಕದ್ರಿ ವಿಶ್ವೇಶತೀರ್ಥ ವೇದಿಕೆಯಲ್ಲಿ ಜರುಗಿದ ಪೇಜಾವರ ವಿಶ್ವೇಶತೀರ್ಥ ನಮನ -2025 ಕಾರ್ಯಕ್ರಮದಲ್ಲಿ ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ವತಿಯಿಂದ ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ” ಯನ್ನು ಪ್ರದಾನ ಮಾಡಲಾಯಿತು.

ಫಲಿಮಾರು ಮಠದ ವಿದ್ಯಾಧೀಶ ತೀರ್ಥ ಶ್ರೀಪಾದರು, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದರು, ಮೂಡಬಿದ್ರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಇವರು ಕಾರ್ಯಕ್ರಮದ ಸಂಯೋಜನೆ ಮಾಡಿ, ಅಭಿನಂದಿಸಿದರು.

Related posts

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನ

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನ ಕಲಾಶಾಲೆ ತಂಡದಿಂದ ಮಡಿಕೇರಿ ದಸರಾದಲ್ಲಿ ನೃತ್ಯಾಂಜಲಿ ಕಾರ್ಯಕ್ರಮ

Suddi Udaya

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!