30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಗೆ ಒಳಪಡುವ ಬಜಿರೆ ಗ್ರಾಮದ ಹೊಸಪಟ್ಣ, ಬಜಿರೆ, ಅಜ್ಜಿಬೆಟ್ಟು ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಎರಡು ಚಿರತೆಗಳು ಓಡಾಟ ನಡೆಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದೀಗ ಅರಣ್ಯ ಇಲಾಖೆ ಚಿರತೆಯನ್ನು ಸೆರೆಹಿಡಿಯಲು ಬಜಿರೆಯ ಪರದ್ಯಾರು ಎಂಬಲ್ಲಿ ಗೂಡು ಇರಿಸಲಾಗಿದೆ.

ಚಿರತೆ ಹಾವಳಿ ಕುರಿತು ಸುದ್ದಿ ಉದಯ ವೆಬ್ ನ್ಯೂಸ್ ವರದಿ ಪ್ರಕಟಿಸಿದ ಬೆನ್ನಲ್ಲೇ ಕಾರ್ಯಪ್ರವತ್ತಾರದ ಅರಣ್ಯ ಇಲಾಖೆ ಬೋನ್ ಅಳವಡಿಸಿದೆ.

ಈ ಸಂದರ್ಭ ಉಪ ವಲಯ ಅರಣ್ಯಾಧಿಕಾರಿ ಆಶ್ವಿತ್, ಗಸ್ತು ಅರಣ್ಯ ಪಾಲಕ ಸುರೇಶ್, ಅರಣ್ಯ ವೀಕ್ಷಕ ಯುವರಾಜ್ ಸಹಿತ ಸ್ಥಳೀಯರು ಉಪಸ್ಥಿತರಿದ್ದರು. ಬಜಿರೆ ಶಾಲೆ ಮುಖ್ಯಶಿಕ್ಷಕರು ಮುಜಾಂಗ್ರತೆ ವಹಿಸುವಂತೆ ಪೋಷಕರಿಗೆ ಮನದಟ್ಟು ಮಾಡಿದ್ದಾರೆ.

Related posts

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮದ್ದಡ್ಕ ಒಕ್ಕೂಟ ಹಾಗೂ ಶೌರ್ಯ ವಿಪತ್ತು ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ ಹಾಗೂ ದೂರ ದೃಷ್ಟಿ ಯೋಜನೆಯ ಗ್ರಾಮ ಸಭೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya
error: Content is protected !!